ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರೌಢಶಾಲಾ ವಿಭಾಗದಲ್ಲಿ ಕನಾ೯ಟಕ ಪಬ್ಲಿಕ್ ಸ್ಕೂಲ್ ಆನಂದಪುರ ದ್ವಿತೀಯ ಸ್ಥಾನ


ಶಿವಮೊಗ್ಗ:ಆನಂದಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ 5 ವಿದ್ಯಾರ್ಥಿಗಳು ಕೋಲಾರದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಕೋಲಾರ ತಂಡದ ವಿರುದ್ಧ ದ್ವಿತೀಯ ಸ್ಥಾನ ಪಡೆದು ರಾಮನಗರ ಜಿಲ್ಲೆಯಲ್ಲಿ ನಡೆಯುವ ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿ ಯಲ್ಲಿ ಭಾಗವಹಿಸಲಿದ್ದಾರೆ. ಆಯ್ಕೆಯಾದ ಕ್ರೀಡಾಪಟುಗಳು ಶರತ್ ಆರ್, ಮನೀಷ್ ಎಮ್,ವಿವೇಕ್ ಯಶ್ವಿನ್ ಹೆಚ್,ಆರ್, ಯಶವಂತ.
ರಾಜ್ಯಮಟ್ಟದಕ್ಕೆ ಆಯ್ಕೆಯಾದ ಕಬ್ಬಡಿ ಆಟಗಾರರಿಗೆ ಅವರ ಸಾಧನೆಯ ಮೆಟ್ಟಿಲುಗಳನ್ನು ಹತ್ತಲು ಶ್ರಮ ವಹಿಸಿದ ದೈಹಿಕ ಶಿಕ್ಷಕರಾದ ನಟರಾಜ ಹಾಗು ಶ್ರೀನಿವಾಸ್ ಸಿಂಗ್ ನಾರಾಯಣ ಗುರು ಈಡಿಗರ ವೇದಿಕೆ ಆನಂದಪುರ ಇವರಿಂದ ಸನ್ಮಾನ ಅಭಿನಂದಿಸಿದ ಸಂಘದ ಅಧ್ಯಕ್ಷರು ಕಾಯ೯ದಶಿ೯ಗಳು ಎಲ್ಲಾ ಸದಸ್ಯರುಗಳು ಹಾಜರಿದ್ದರು.
-ವಿದ್ಯಾ ಉದಯ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ