ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನಕದಾಸ ವೃತ್ತದ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಗದಗ ಜಿಲ್ಲೆ ರೋಣ ತಾಲೂಕು ಹೊಸಹಳ್ಳಿಯಲ್ಲಿ ಕನಕದಾಸ ವೃತ್ತ ನಿರ್ಮಾಣದ ಗುದ್ದಲಿ ಪೂಜೆ ನೆರವೇರಿತು ಈ ಪೂಜಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಸವಂತಪ್ಪ ಮಾರನಬಸರಿಗೆ ವಹಿಸಿದ್ದರು ಕಾರ್ಯಕ್ರಮವನ್ನು ಉದ್ದೇಶಿಸಿ ಬಸಪ್ಪ ಮಾರನಬಸರಿ,ಮುದಿಯಪ್ಪ ಕಾತ್ರಾಳ,ಬಸವರಾಜ ಕುಂದಗೋಳ,ಗೌಡಪ್ಪ ಮೇಟಿ,ಶೇಖಪ್ಪ ಮಾರಣಬಸರಿ,ಬಸವರಾಜ ಕಾತರಾಳ,ಗುಳಪ್ಪ ಕುರಿ,ಪರಸಪ್ಪ ಬಂಡರಗಲ್,ಶಿವನಗೌಡ ಜುಮ್ಮನಗೌಡ್ರು,ನಿಂಗಪ್ಪ ಜಗ್ಗಲ್, ಮಾತನಾಡಿದರು.ಕಾರ್ಯಕ್ರಮದಲ್ಲಿ ಕಳಕಪ್ಪ ಅಬ್ಬಿಗೇರಿ,ಶರಣಪ್ಪ ತಳವಾಯಿ,ಶರಣಪ್ಪ ಅಬ್ಬಿಗೇರಿ,ಶಿವಾನಂದಪ್ಪ ಕುರಿ,ಶರಣಪ್ಪ ಕುರಿ ಹಾಗೂ ಇತರರಿದ್ದರು.
ವರದಿ:ಮಲ್ಲಪ್ಪ ಜಿ ಸೊಂಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ