ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಿಕೋದ್ಯಮ ವಿಭಾಗವನ್ನು ಮುಚ್ಚಲು ಹೊರಟಿರುವುದು ಖಂಡನೀಯ

ಗಂಗಾವತಿ: ಯುವ ಉತ್ತೇಜನ ಸೇನಾ ಪಡೆ ವತಿಯಿಂದ ಇವತ್ತು ಗಂಗಾವತಿಯಲ್ಲಿ ಶ್ರೀ ಕೊಲ್ಲಿ ನಾಗೇಶ್ವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿಭಾಗವನ್ನು ಹಲವು ಕಾರಣಾಂತರಗಳಿಂದ ಈ ವಿಭಾಗವನ್ನು ಕೈ ಬಿಡಬೇಕೆಂದು ಮಾನ್ಯ ಪ್ರಾಂಶುಪಾಲರು ವಿಶ್ವವಿದ್ಯಾಲಯಕ್ಕೆ ಪತ್ರವನ್ನು ಬರೆದಿರುತ್ತಾರೆ. ಇದರಿಂದಾಗಿ ಗ್ರಾಮೀಣ ಭಾಗದ ಮತ್ತು ನಗರದಲ್ಲಿ ಇರುವಂತ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಜಿಲ್ಲೆಯಲ್ಲಿ ಏಕೈಕವಾಗಿ ಸ್ನಾತಕೋತ್ತರ ಪದವಿ ವಿಭಾಗ ಹೊಂದಿರುವ ಸರಕಾರಿ ಪದವಿ ಪೂರ್ವ ಕಾಲೇಜು ಇದಾಗಿತ್ತು ಇಂತಹ ಕಾಲೇಜಿನಲ್ಲಿ ಇರುವಂತಹ ಪತ್ರಿಕೋದ್ಯಮ ವಿಭಾಗವನ್ನು ಮುಚ್ಚಲು ಹೊರಟಿರುವುದು ಖಂಡನೀಯ ಎಂದು ಯುವ ಉತ್ತೇಜನ ಸೇನಾ ಪಡೆಯ ಜಿಲ್ಲಾ ಉಪಾಧ್ಯಕ್ಷರಾದ ಗಾಳೇಶ ರಾಠೋಡ ಆಗ್ರಹಿಸಿದರು.

ಯಾವುದೇ ಕಾರಣಕ್ಕೂ ಪತ್ರಿಕೋದ್ಯಮ ವಿಭಾಗವನ್ನು ಕೈ ಬಿಡಬಾರದು ಎಂದು ಕುಲಪತಿಗಳಿಗೆ ಪ್ರಾಂಶುಪಾಲರ ಮುಖಾಂತರ ಮನವಿಯನ್ನು ಸಲ್ಲಿಸಲಾಯಿತು.ಪತ್ರಿಕೋದ್ಯಮ ವಿಭಾಗವನ್ನು ಕಡೆಗಣಿಸಿದ್ದೆ ಆದರೆ ಸಂಘಟನೆಯಿಂದ ಉಗ್ರ ಪ್ರತಿಭಟನೆ ಮಾಡಲಾಗುವುದು ಎಚ್ಚರಿಕೆ ನೀಡಲಾಯಿತು.

ವರದಿ: ಎಸ್ ವಿಶ್ವನಾಥ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ