ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮತದಾರರ ಪಟ್ಟಿಯ ಜನಸಾಂದ್ರತೆ ಹಾಗೂ ಜೇಂಡರ್ ರೆಷಿಯೋ ಮಾಹಿತಿ ಪಡೆದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿಗಳ ಯಾದಗಿರಿ ರವರು ದಿನಾಂಕ 22-11-2023 ರ ಬುಧವಾರದಂದು ಮತಗಟ್ಟೆ ಸಂಖ್ಯೆ 123 ರಿಂದ 129 ರ ವರೆಗಿನ ಎಲ್ಲಾ ಮತಗಟ್ಟೆಯ ಅಧಿಕಾರಿಗಳನ್ನು ಕರೆಸಿ ಮತದಾರರ ನೋಂದಣಿ ವಿಷಯದಲ್ಲಿ ಪರಿಶೀಲಿಸಿದರು ಹಾಗೂ ಮತದಾರರ ಪಟ್ಟಿಯ ಜನಸಾಂದ್ರತೆ ಹಾಗೂ ಜೇಂಡರ್ ರೆಷಿಯೋ ಬಗ್ಗೆ ಮಾಹಿತಿ ಪಡೆದರು ಹಾಗೂ ವಿಶೇಷ ಪರಿಷ್ಕರಣೆಯಲ್ಲಿ ಯಾವುದೇ ಯುವ ಮತದಾರರನು ಕೈ ಬಿಡದೆ ನೋಂದಣಿ ಮಾಡಿಕೊಳ್ಳಲು ಸೂಚಿಸಿದರು ಮಾನ್ಯ ತಹಸೀಲ್ದಾರ್ ವಡಗೇರಾ,ರೆವೆನ್ಯೂ ಇನ್ಸ್‌ಪೆಕ್ಟರ್ ದೊರನಹಳ್ಳಿ ಗ್ರಾಮ ಆಡಳಿತ ಅಧಿಕಾರಿ ನಾಯಕಲ್ ಮತ್ತು ಮತ್ತಗಟ್ಟೆ ಅಧಿಕಾರಿಗಳು ಹಾಜರಿದ್ದರು.
ವರದಿ:ಶಿವರಾಜ ಸಾಹುಕಾರ ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ