ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರ 66 ನೇ ಜನ್ಮ ದಿನ ಆಚರಣೆ

ಯಾದಗಿರಿ ಜಿಲ್ಲೆಯ ಸುರಪುರ ವಿಧಾನಭಾ ಕ್ಷೇತ್ರದ ಶಾಸಕ ಡಾ.ರಾಜಾ ವೆಂಕಟಪ್ಪ ನಾಯಕ ಅವರ 66 ನೇ ವರ್ಷದ ಜನ್ಮ ದಿನದ ಪ್ರಯುಕ್ತ ತಾಲೂಕಿನ ದೇವರಗೋನಾಲ ಗ್ರಾಮದ ಶ್ರೀ ಹೆಯ್ಯಾಳ ಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಣೆ ಮಾಡಿದರು.ಜನ್ಮ ದಿನ ಹಬ್ಬದ ಕುರಿತು ಸಾಮಾಜಿಕ ಹೋರಾಟಗಾರ ವೆಂಕಟೇಶ ಬೇಟೆಗಾರ ಅವರು ಮಾತನಾಡಿದರು.ಈ ಸಂದರ್ಭದಲ್ಲಿ ಮುಖಂಡರಾದ ದೇವಿಂದ್ರಪ್ಪ ಚಿಕ್ಕನ್ನಳ್ಳಿ,ಮಲ್ಲಯ್ಯ ಕೋತಿಗುಡ್ಡ,ಈಶ್ವರ ಕಂಬಾರ,ಬಸವರಾಜ ಕೋತಿಗುಡ್ಡ,ತಿಮ್ಮಯ್ಯ ಚಿಕ್ಕನ್ನಳ್ಲಿ ಇತರರು ಉಪಸ್ಥಿತರಿದ್ದರು.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ