ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಹೋರಾತ್ರಿ ಧರಣಿ ಹಿಂಪಡೆದ ದಲಿತ ಸಂಘರ್ಷ ಸಮಿತಿ

ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಡಾಕ್ಟರ್ ಡಿ ಜಿ ಸಾಗರ ಬಣ ವತಿಯಿಂದ ವಡಿಗೇರ ತಾಲೂಕಿನ ಉಳ್ಳೇಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣಾ ಪ್ರಯುಕ್ತ ಪರಿಶಿಷ್ಟ ಜಾತಿಗೆ ಮೀಸಲಾತಿ ಮುಂದುವರಿಸಬೇಕೆಂದು ಅಹೋರಾತ್ರಿ ಧರಣಿ ನಡೆಸುತ್ತಿರುವ ಸತ್ಯಾಗ್ರಹ ಸ್ಥಳಕ್ಕೆ ರಾತ್ರಿ 07 ಗಂಟೆಗೆ ಆಗಮಿಸಿದ ಸಹಾಯಕ ಆಯುಕ್ತರು ಮನವಿ ಪತ್ರ ಸ್ವೀಕರಿಸಿ ನಿಮ್ಮ ಬೇಡಿಕೆಯನ್ನು ಈಡೇರಿಸಿ ಕೂಡಲೆ ಅಧ್ಯಕ್ಷ ಸ್ಥಾನಕ್ಕೆ ದಿನಾಂಕ ನಿಗದಿಪಡಿಸುತ್ತೇವೆ ಎಂದು ತಿಳಿಸಿದ ನಂತರ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಡಾಕ್ಟರ್ ಡಿ ಜಿ ಸಾಗರ ಬಣ ನಡೆಸುತ್ತಿರುವ 2 ನೇಯ ದಿನದ ಆಹೋರಾತ್ರಿ ದರಣಿ ಸತ್ಯಾಗ್ರಹವನ್ನು ಕೈ ಬಿಡಲಾಯಿತು.
ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ ನಮ್ಮ ಜಿಲ್ಲಾ ಸಮಿತಿಯ ಎಲ್ಲಾ ಪದಾಧಿಕಾರಿಗಳಿಗೆ ಹಾಗೂ ಎಲ್ಲಾ ತಾಲೂಕ ಸಮಿತಿ ಪದಾಧಿಕಾರಿಗಳಿಗೆ ಹಾಗೂ ಉಳ್ಳೆಸೂಗೂರ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ನಮ್ಮ ಹೋರಾಟಕ್ಕೆ ಬಂದೋಬಸ್ತ್ ನೀಡಿದ ಪೋಲಿಸ್ ಇಲಾಖೆಗೆ ಹಾಗೂ ಪತ್ರಿಕಾ ಮಾಧ್ಯಮದವರಿಗೆ
ಜಿಲ್ಲಾ ಸಂಚಾಲಕರಾದ ಶ್ರೀ ಶಿವ ಪುತ್ರ ಜವಳಿ ಯಾದಗಿರಿರವರು ಧನ್ಯವಾಗಳನ್ನು ತಿಳಿಸಿದರು.
ವರದಿ:ಶಿವರಾಜ ಸಾಹುಕಾರ,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ