ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರ್ ಎಸ್ ಎಸ್ ನಗರದ ವಾರ್ಷಿಕೋತ್ಸವ

ವಿಜಯಪುರ:ಆರ್ ಎಸ್ ಎಸ್ ನಗರದ ವಾರ್ಷಿಕೋತ್ಸವದ ಅಂಗವಾಗಿ ನಡೆದ ಆರ್.ಎಸ್.ಎಸ್ ಗಣವೇಷಧಾರಿಗಳಿಂದ ಪಥಸಂಚಲನವನ್ನು ವಿಜಯಪುರ ನಗರದ ಸ್ಯಾಟಲೈಟ್ ಬಸ್ ನಿಲ್ದಾಣದಿಂದ ಆರಂಭಗೊಂಡು ವಾಟರ್ ಟ್ಯಾಂಕ್ ಸರ್ಕಲ್ ಬಳಿ ಬಂದು ಅಲ್ಲಿಂದ ಎರಡು ತಂಡಗಳಾಗಿ ನಗರದ ಎಡ ಮತ್ತು ಬಲ ಪ್ರಮುಖ ರಸ್ತೆಗಳಲ್ಲಿ ಪಥಸಂಚಲನ ಸಾಗಿದರು ಪಥಸಂಚಲನ ಮಾರ್ಗವನ್ನು ರಂಗೋಲಿಯಿಂದ ಕಂಗೊಳಿಸುವಂತೆ ಮತ್ತು ಆರ್ ಎಸ್ ಎಸ್ ಗಣವೇಷಧಾರಿಗಳ ಮೇಲೆ ಹೂಗಳನ್ನು ಸುರಿಸಲಾಯಿತು ನಗರ ಆರಕ್ಷಕರಿಂದ ಸೂಕ್ತ ಬಂದೋಬಸ್ತ್ ಮಾಡಲಾಗಿತ್ತು ನಗರದ ದರಬಾರ ಮಹಾವಿದ್ಯಾಲಯ ಆವರಣದಲ್ಲಿ ಪಥಸಂಚಲನವನ್ನು ಮುಕ್ತಾಯಗೂಳಿಸಿದರು.
ವರದಿ-ಆಕಾಶ ಹೂಗಾರ ವಿಜಯಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ