ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಂವಿಧಾನ ಸಮರ್ಪಣಾ ದಿನ ಆಚರಣೆ

ಪಾವಗಡ ದಲಿತ ಮುಖಂಡರಿಂದ ಡಾ.ಬಿ.ಆರ್. ಅಂಬೇಡ್ಕರ್ ರವರ ಪುತ್ತಳಿಗೆ ಮಾಲಾರ್ಪಣೆ ಮಾಡುವ ಮ‌ೂಲಕ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಲಾಯಿತು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ದಲಿತ ಮುಖಂಡರು ಬಾಬಾ ಸಾಹೇಬ್ ಅಂಬೇಡ್ಕರ್ ರವರು ನವೆಂಬರ್ 26,1949 ರಂದು ಭಾರತ ದೇಶಕ್ಕೆ ವಿಶ್ವದಲ್ಲಿಯೇ ಬೃಹತ್ ಸಂವಿಧಾನವನ್ನು ರಚಿಸಿ ಭಾರತ ಸರ್ಕಾರಕ್ಕೆ ಸಮರ್ಪಿಸಿ ಭಾರತ ದೇಶದ ಪ್ರಜಾಪ್ರಭುತ್ವದ ಆಶೋತ್ತರಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹೆಜ್ಜೆ ಇಡುವಂತೆ ಮತ್ತು ದೇಶದ ದೀನ ದಲಿತರ ಮತ್ತು ಬಡವರಿಗೆ ಮತ್ತು ದೇಶದಲ್ಲಿ ತುಳಿತಕ್ಕೆ ಒಳಾಗದವರಿಗೆ ನ್ಯಾಯವನ್ನು ದೋಕಿಸಿ ಕೊಡುವಂತ ಭಾರತದ ಗ್ರಂಥವೆಂದು ಪೂಜಿಸುವ ಸಂವಿಧಾನವನ್ನು ಸ್ವತಂತ್ರ ಭಾರತಕ್ಕೆ ಅರ್ಪಿಸಿದ ದಿನವನ್ನು ಪಾವಗಡ ತಾಲೂಕಿನ ದಲಿತ ಮುಖಂಡರು ಸಂವಿಧಾನದ ಪೀಠಿಕೆಯನ್ನು ಬೋಧಿಸುವ ಮೂಲಕ “ಸಂವಿಧಾನ ಸಮರ್ಪಣೆ ದಿನವನ್ನು ಆಚರಿಸಿದರು ಈ ಸಂಧರ್ಭದಲ್ಲಿ ದಲಿತ ಮುಖಂಡರುಗಾಳಾದ ಭೀಮನಕುಂಟೆ ರಾಮಾಂಜನಪ್ಪ,ಆಟೋಪಾತಣ್ಣ,HGಮಲ್ಲಿಕಾರ್ಜುನ,ಹೊನ್ನುರಸ್ವಾಮಿ,ರಾಮಕೃಷ್ಣ,Dಗೋಪಾಲಪ್ಪ,ರವಿ,ಹನುಮಂತರಾಯಪ್ಪ,ಮಾರಪ್ಪ,ಚನ್ನಕೇಶವ,
ನಾಗರಾಜು,ನಾರಾಯಣಪ್ಪ ಮತ್ತು ವಿದ್ಯಾರ್ಥಿಗಳು ಭಾಗವಹಿಸಿ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸಿದರು.
ವರದಿಗಾರರು-ಪೃಥ್ವಿರಾಜ್‌.ಜಿ ವಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ