ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನ್ನಡ ರಾಜ್ಯೋತ್ಸವ ಹಾಗೂ ವೈದ್ಯಾಧಿಕಾರಿಗಳ ದಿನಾಚರಣೆ

ಕಲಬುರಗಿ ಜಿಲ್ಲಾ ಪಂಡಿತ ರಂಗ ಮಂದಿರದಲ್ಲಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವ ಹಾಗೂ ವೈದ್ಯಾಧಿಕಾರಿಗಳ ದಿನಾಚರಣೆಯನ್ನು ಕರ್ನಾಟಕ ರಾಜ್ಯ ಸರಕಾರಿ ವೈದ್ಯಾಧಿಕಾರಿಗಳ ಸಂಘ ಕಲಬುರಗಿ ರವರ ವತಿಯಿಂದ ನಡೆದ ಅತ್ಯುತ್ತಮ ತಾಲೂಕಾ ಆರೋಗ್ಯ ಅಧಿಕಾರಿಗಳ ಪ್ರಶಸ್ತಿ ಯನ್ನು ಮಾನ್ಯ ಕಲಬುರಗಿ ಜಿಲ್ಲಾಧಿಕಾರಿಗಳಾದ ಫೌಜಿಯಾ ತರನುಮ್ ಬಿ ಅವರು ಜೇವರ್ಗಿ ತಾಲೂಕಾ ಆರೋಗ್ಯ ವೈದ್ಯಧಿಕಾರಿಗಳಾದ ಡಾ||ಸಿದ್ದು ಪಾಟೀಲ್ ಸರ್ ಅವರಿಗೆ ಈ ಸಂದರ್ಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಈ ಕಾರ್ಯಕ್ರಮದ ಅಧ್ಯಕ್ಷರಾಗಿ ಜಿಲ್ಲಾ ಶಸ್ತ್ರ ಚಿಕಿತ್ಸೆಕರಾದ ಡಾ.ಅಂಬರಾಯ ರುದ್ರವಾಡಿ ವಹಿಸಿಕೊಂಡರು ಮುಖ್ಯ ಅತಿಥಿಗಳಾಗಿ ಡಾ. ಶರಣಬಸಪ್ಪ ಗಣಜಲಖೇಡ ಹಾಗೂ ಡಾ.ರಾಜಶೇಖರ ಮಾಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಲಬುರ್ಗಿ ಮತ್ತು ಡಾ. ಶರಣಬಸಪ್ಪ ಕ್ಯತಾನಳ ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳು ಕಲಬುರಗಿ ಹಾಗೂ ಇತರೆ ಅರೋಗ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರ ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ