ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಲ್ಲಿ ವರ್ಷಧಾರೆ-ಸಿಡಿಲು ಬಡಿದು ಸಹೋದರರು ಸಾವು

ಭದ್ರಾವತಿ:ಭಯಂಕರ ಬಿಸಿಲಿನಿಂದ ಬಳಲುತ್ತಿದ್ದ ಭದ್ರಾವತಿ ಜನರಿಗೆ ಮಂಗಳವಾರ ಸಂಜೆ ಸುರಿದ ಭಾರೀ ಮಳೆ ಕೊಂಚ ನೆಮ್ಮದಿ ನೀಡಿದೆ ತಾಲ್ಲೂಕಿನ ನಗರ ಹಾಗೂ ಗ್ರಾಮಾಂತರ ಭಾಗದ ಹಲವೆಡೆ ಮಳೆರಾಯ ಅಬ್ಬರಿಸಿದ್ದು ಸಿಡಿಲ ಹೊಡೆತಕ್ಕೆ ಇಬ್ಬರು ಸಹೋದರರು ಬಲಿಯಾಗಿದ್ದಾರೆ.
ತಾಲ್ಲೂಕಿನ ಭದ್ರಾವತಿ ನಗರ ಪ್ರೇಶಗಳಲ್ಲಿ ಹಾಗೂ ಗ್ರಾಮಾಂತರ ಭಾಗದ ಅರೆಬಿಳಚಿ,ದಾಸರಕಲ್ಲಹಳ್ಳಿ, ಮಂಗೋಟೆ,ಹುಣಸೇಕಟ್ಟೆಯಲ್ಲಿ ಜೋರು ಮಳೆಯಾಗಿದೆ.
ಹುಣಸೇಕಟ್ಟೆ ಜಂಕ್ಷನ್ ಗ್ರಾಮದಲ್ಲಿ ಸಿಡಿಲು ಬಡಿದು ಬೀರು (32),ಸುರೇಶ್(30)ಎಂಬ ಸಹೋದರರು ಮೃತ ಪಟ್ಟಿದ್ದಾರೆ ಗದ್ದೆಯಲ್ಲಿ ಕಟಾವು ಮಾಡಿದ್ದ ಭತ್ತವನ್ನು ರಾಶಿ ಹಾಕಿದ್ದು,ಅದನ್ನು ಕಾಯಲು ಹೋಗಿದ್ದರು.ಈ ವೇಳೆ ಸಿದಿಲು ಬಡಿದು ಮೃತಪಟ್ಟಿದ್ದಾರೆ.
ಭದ್ರಾವತಿಯ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಮೃತದೇಹ ರವಾನೆ ಮಾಡಲಾಗಿದೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ