ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯಲ್ಲಿ ಎಲ್ ಐ ಸಿ ಜೀವನ ಉತ್ಸವ ಪಾಲಿಸಿಗೆ ಚಾಲನೆ

ಭದ್ರಾವತಿ:ನಗರದ ಉಂಬ್ಲೇಬೈಲು ರಸ್ತೆಯ ಜೀವ ಭಾರತೀಯ ವಿಮಾ ನಿಗಮದ ಶಾಖಾ ಕಚೇರಿಯಲ್ಲಿ ನೂತನವಾಗಿ ಜಾರಿಗೆ ಬಂದಿರುವ ಜೀವನ ಉತ್ಸವ ಪಾಲಿಸಿಗೆ ಬುಧವಾರ ಶಾಖಾ ಪ್ರಬಂಧಕ ಮುರಳೀಧರ ಚಾಲನೆ ನೀಡಿದರು.
ಜೀವನ ಉತ್ಸವ ಪಾಲಿಸಿ ಮಹತ್ವದ ಯೋಜನೆಯಾಗಿದೆ ಗ್ರಾಹಕರು ಕಡಿಮೆ ಅವಧಿಯ ಪಾಲಿಸಿಯನ್ನು ಅಪೇಕ್ಷಿಸುತ್ತಿದ್ದರು ಇದೀಗ ಜನರ ಅಪೇಕ್ಷೆಯನ್ನು ಹೊಸ ಪಾಲಿಸಿ ಈಡೇರಿಸಿದೆ ಎಂದರು ಭದ್ರಾವತಿ ಶಾಖಾ ಕಚೇರಿಯಲ್ಲಿ ಹೊಸ ಯೋಜನೆಗೆ ಚಾಲನೆ ನೀಡಿದ 2 ಗಂಟೆ ಅವಧಿಯಲ್ಲಿ 6 ಜನರ ನೋಂದಣಿಯಾಗಿದೆ ಈ ಪಾಲಿಸಿ ಕಡಿಮೆ ಅವಧಿಯನ್ನು ಬಯಸುವ ಜನರಿಗೆ ಬಹುಮುಖ್ಯ ಪಾಲಿಸಿಯಾಗಿದೆ ಈ ಪಾಲಿಸಿಯ ಸಂದಾಯ ಅವಧಿ 5 ರಿಂದ 16 ವರ್ಷವಾಗಿರುತ್ತದೆ ಎಂದು ತಿಳಿಸಿದರು.
ಆಡಳಿತಾಧಿಕಾರಿ ನಾಗರಾಜ್,ಬಾಬು ಸೇಠ್ ನಾಯಕ್,ಅಭಿವೃದ್ಧಿ ಅಧಿಕಾರಿಗಳಾದ ರಾಜೇಶ್ ಕೆ ಐನಾಪುರ್,ಲೋಹಿ ಕೆ ನಾಯರ್,ನಿಕಿಲೇಶ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಜೀವನ ಉತ್ಸವ ಯೋಜನೆಯ ಮೊದಲ ಪ್ರತಿನಿಧಿಗಳಾದ ಕೆ.ಎಚ್.ಮಂಜುನಾಥ ನಾಯ್ಕ, ಸುಬ್ರಮಣಿಯವರನ್ನು ಗೌರವಿಸಿ, ಅಭಿನಂದಿಸಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ