ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕನಕ ಸಮಿತಿ ಅಧ್ಯಕ್ಷ ಎಂ ಕೆ ಎಸ್ ಹೆಸರನ್ನು‌ ಆಹ್ವಾನ ಪತ್ರಿಕೆಯಲ್ಲಿ ಕೈಬಿಟ್ಟವರ ವಿರುದ್ಧ ಕ್ರಮ ಕೈಗೊಳ್ಳಲು ತೇಜಸ್ವಿ ಆಗ್ರಹ

ಮೈಸೂರು:ಕನಕ ಜಯಂತೋತ್ಸವದ ಕನಕ ಸಮಿತಿಯ ಅಧ್ಯಕ್ಷರಾದ ಕೃಷ್ಣ ರಾಜ ಕ್ಷೇತ್ರದ ಮಾಜಿ ಶಾಸಕ ಎಂ.ಕೆ.ಸೋಮಶೇಖರ್ ಅವರ ಹೆಸರನ್ನು ಕನಕ ಜಯಂತಿ ಆಹ್ವಾನ ಪತ್ರಿಕೆಯಲ್ಲಿ ಕೈಬಿಟ್ಟಿರುವುದು ಸರಿಯಲ್ಲ ಎಂದು ಯುವ ಕಾಂಗ್ರೆಸ್ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಕುರುಬ ಸಮಾಜದ ಪ್ರಬಲ ನಾಯಕರು ಮತ್ತು ಎಲ್ಲಾ ವರ್ಗದ ಜನತೆಯ ಪ್ರೀತಿ ಪಾತ್ರರಾಗಿರುವ ಸೋಮಶೇಖರ್ ಅವರ ಹೆಸರನ್ನೇ‌ ಆಹ್ವಾನ ಪತ್ರಿಕೆಯಲ್ಲಿ ಕೈಬಿಟ್ಟಿರುವುದು ಜಿಲ್ಲಾಡಳಿತದ ವೈಫಲ್ಯವನ್ನು ಎತ್ತಿ ತೋರಿಸುತ್ತದೆ ಎಂದು ತೇಜಸ್ವಿ ನಾಗಲಿಂಗ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿ
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಸೋಮಶೇಖರ್ ಅವರ ಕ್ಷಮೆ ಕೇಳಬೇಕು ಇಲ್ಲವಾದಲ್ಲಿ ಎಂ ಕೆ ಎಸ್ ಅಭಿಮಾನಿಗಳು ತೀವ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ತೇಜಸ್ವಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ