ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅತಿಥಿ ಉಪನ್ಯಾಸಕರ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣ ದಲ್ಲಿ ಇರುವ ಪ್ರವಾಸ ಮಂದಿರದಲ್ಲಿ ಹಮ್ಮಿಕೊಂಡ ಶಾಲಾ ಶಿಕ್ಷಣ,(ಪದವಿ ಪೂರ್ವ)ಇಲಾಖೆಯ ಅತಿಥಿ ಉಪನ್ಯಾಸಕರ ಪೂರ್ವಭಾವಿ ಸಭೆಯಲ್ಲಿ ಈಗಾಗಲೇ ಆಗಿರೋ ಸಮಸ್ಯೆಗಳಾಗಲಿ ಅದೇ ರೀತಿ ಸರ್ಕಾರ ಆದೇಶ ಹೊರಡಿಸಿದ ಬಜೆಟ್ ಮಂಡನ ಪ್ರಕಾರ ಸಂಬಳವನ್ನು ಆಗಿಲ್ಲ ಹೀಗಾಗಿ ಮುಂದಿನ ದಿನಮಾನಗಳಲ್ಲಿ ನಮಗೆ ಆಗುವ ಅನ್ಯಾಯಗಳನ್ನು ತಡೆಯಬೇಕು ಎಂಬ ಉದ್ದೇಶವನ್ನು ಇಟ್ಟುಕೊಂಡು ಅತಿಥಿ ಉಪನ್ಯಾಸಕರ ಇಂಡಿ ತಾಲೂಕಿನಲ್ಲಿ ಸಂಘಟನೆಯನ್ನು ಮಾಡಲಾಯಿತು ಈ ಸಂಘಟನೆಯಲ್ಲಿ ಎಲ್ಲರ ಅಭಿಪ್ರಾಯದ ಮೇರೆಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ನಿಜಲಿಂಗಪ್ಪ ಕಾಳೆ ಅವರನ್ನು ಮಾಡಲಾಯಿತು ಉಪಾಧ್ಯಕ್ಷರಾಗಿ ರಾಜಕುಮಾರ್ ದ್ಯಾಮಗೊಂಡ ಅವರನ್ನು ಆಯ್ಕೆ ಮಾಡಲಾಯಿತು ಅದೇ ರೀತಿ ಕಾರ್ಯದರ್ಶಿಯಾಗಿ ಜಟ್ಟಿಂಗರಾಯ ಹೊಸೂರ್ ಅವರನ್ನು ಆಯ್ಕೆ ಮಾಡಲಾಗಿತ್ತು.
ಸಹ ಕಾರ್ಯದರ್ಶಿಯಾಗಿ ಮಲ್ಲಣ್ಣ ಬಬಲಾದ ಖಜಾಂಚಿಯಾಗಿ ವಿಜಯ್ ಕುಮಾರ್ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.
ನಿರ್ದೇಶಕರು ಆಗಿ ಎಂ ಎಂ ಪಾಟೀಲ್,ಡಿ.ಎಸ್ ಸಾರವಾಡ,ಮಹಾವೀರ್ ಹೊಸಮನಿ, ಭಿಮಾಶಂಕರ್ ಸಪಳಿ,ಅರವಿಂದ್ ಕಾಂಬಳೆ ಈ ರೀತಿ ಎಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ವರದಿ:ಅರವಿಂದ ಕಾಂಬಳೆ ಇಂಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ