ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ಸುವರ್ಣ ಸಂಭ್ರಮ

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಶ್ರೀ ಬನ್ಸಿಲಾಲ ವಿಠ್ಠಲದಾಸ ದರಬಾರ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಮತಿ ಅಂಬುಜಾ ಕುಲಕರ್ಣಿ (ಕನ್ನಡ ಉಪನ್ಯಾಸಕಿಯರು ದರ್ಬಾರ್ ಪದವಿ ಪೂರ್ವ ಮಹಾವಿದ್ಯಾಲಯ ವಿಜಯಪುರ) ಗೌರವ ಉಪಸ್ಥಿತಿಯಲ್ಲಿ ಡಾ.ವಿ.ಬಿ.ಗ್ರಾಮಪುರೋಹಿತ (ಸಂಯೋಜನಾ ಅಧಿಕಾರಿಗಳು ವಿ.ವ ಸಂಘ ವಿಜಯಪುರ) ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಜಿ.ಎಚ್.ಮಣ್ಣೂರ ಗುರುಗಳು ಹಾಗೂ ಉಪಸ್ಥಿತಿಯಲ್ಲಿ ಶ್ರೀ ಎಮ್.ಎಚ್.ಕೋಟ್ಯಾಳ (ಸಾಂಸ್ಕೃತಿಕ ಕಾರ್ಯದರ್ಶಿಗಳು) ಶ್ರೀಮತಿ.ಸೀಮಾ ಪಾಟೀಲ (ಗಣಕಯಂತ್ರದ ಉಪನ್ಯಾಸಕಿಯರು) ಶ್ರೀ ಭಾಸ್ಕರ.ಎಂ( ಕನ್ನಡ ವಿಭಾಗದ ಮುಖ್ಯಸ್ಥರು) ಶ್ರೀರಾಜು.ಬಿ.ಕಪಾಳಿ (ಎನ್.ಎಸ್.ಎಸ್ ಅಧಿಕಾರಿಗಳು) ಶ್ರೀ ಕಾಶಿನಾಥ ಕೊಣೆನವರ (ಕನ್ನಡ ಉಪನ್ಯಾಸಕರು ದರಬಾರ ಪದವಿ ಮಹಾವಿದ್ಯಾಲಯ ವಿಜಯಪುರ) ಹಾಗೂ ವಿದ್ಯಾಲಯದ ಎಲ್ಲಾ ಉಪನ್ಯಾಸಕರ ಮತ್ತು ವಿದ್ಯಾರ್ಥಿಗಳು ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಯಶಸ್ವಿಗೊಳಿಸಿದರು‌.

ವರದಿ-ಆಕಾಶ ಹೂಗಾರ ವಿಜಯಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ