ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂತರಾಜ್ ಆಯೋಗದ ವರದಿ ಜಾರಿಗೆ ಆಗ್ರಹ,ಡಿ 11ರಂದು ತಾಲ್ಲೂಕು ಕಚೇರಿ ಮುಂದೆ ಧರಣಿ:ತೀ.ನ.ಶ್ರೀನಿವಾಸ್

ಭದ್ರಾವತಿ:ಮೀಸಲಾತಿ ಭಿಕ್ಷೆಯಲ್ಲ,ಅದು ಸಂವಿಧಾನ ಬದ್ಧ ಹಕ್ಕು ಎಂಬ ಅಂಬೇಡ್ಕರ್ ರವರ ಆಶಯದಂತೆ ಹೆಚ್.ಕಾಂತರಾಜ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಡಿ.11ರಂದು ಬೆಳಿಗ್ಗೆ 11 ಗಂಟೆಗೆ ಭದ್ರಾವತಿ ತಾಲ್ಲೂಕು ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್ ತಿಳಿಸಿದರು.
ಹಳೆನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ರಾಜ್ಯದಲ್ಲಿ ಕಾಂತರಾಜ ಆಯೋಗದ ವರದಿ ಸಲ್ಲಿಕೆಗೆ ಒತ್ತಡ ಹೆಚ್ಚುತ್ತಿದ್ದಂತೆ ಒಂದೆರಡು ಬಲಾಢ್ಯ ಜಾತಿಗಳ ನಾಯಕರು ಹಾಗೂ ಮಠಾಧೀಶರು ಸದರಿ ವರದಿ ಜಾರಿಯಾಗದಂತೆ ಅನೇಕ ಷಡ್ಯಂತ್ರಗಳನ್ನು ಹೆಣೆಯುತ್ತಿದ್ದಾರೆ ಎಂದು ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಗೌರವಾಧ್ಯಕ್ಷ ಪ್ರೊ.ಹೆಚ್.ರಾಚಪ್ಪ,
ಪ್ರೊ.ಸಿ.ಬಿ.ಮನೋಹರಕುಮಾರ್, ಬಿ.ಜನಮೇಜಿರಾವ್,ಆರ್.ಟಿ ನಟರಾಜ್, ಮಹಮ್ಮದ್ ಸನಾವುಲ್ಲ,ಜಿ.ರಾಜು,ಪಿ.ಮೂರ್ತಿ, ಹೆಚ್.ಎಸ್ ಶಂಕರರಾವ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ:ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ