ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸರ್ವತೋಮುಖ ಅಭಿವೃದ್ಧಿಯೇ ನಿಜವಾದ ಶಿಕ್ಷಣ: ಪಿಎಸ್ಐ ಗೀತಾಂಜಲಿ ಶಿಂಧೆ

ಕೊಟ್ಟೂರು:ಪಟ್ಟಣದ ಇಂದು ಸಿ.ಬಿ.ಎಸ್.ಇ. ಶಾಲೆಯಲ್ಲಿ ವಾರ್ಷಿಕ ಕ್ರೀಡಾ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮವನ್ನು ಪಿಎಸ್ಐ ಗೀತಾಂಜಲಿ ಶಿಂಧೆ ರವರು ಉದ್ಘಾಟಿಸಿ ಮಾತನಾಡಿ ಮಕ್ಕಳ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ ಸಧೃಡವಾದ ದೇಹದಲ್ಲಿ ಸಧೃಡ ಮನಸ್ಸಿರುತ್ತದೆ ಆಟಗಳಲ್ಲಿ ಮಕ್ಕಳು ಭಾಗವಹಿಸುವದರಿಂದ ಸ್ಪರ್ಧೆಗಳ ಬಗ್ಗೆ ಜ್ಞಾನಮೂಡುತ್ತದೆ ನಿಮ್ಮ ವೇಳಾ ಪಟ್ಟಿಯಲ್ಲಿ ಕನಿಷ್ಟ 30 ನಿಮಿಷ ಅಟಕ್ಕೆ ಸಮಯ ನೀಡಿ ಸರ್ವತೋಮುಖ ಅಭಿವೃದ್ಧಿಯೇ ನಿಜವಾದ ಶಿಕ್ಷಣ ಭವಿಷ್ಯದಲ್ಲಿ ಮಕ್ಕಳಿಗೆ ಯಶಸ್ಸು ಸಿಗಲೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಇಂದು ಶಾಲೆಯ ಅಡಳಿತ ಅಧಿಕಾರಿಗಳಾದ ಶ್ರೀ ಹೆಚ್ ಎನ್ ವೀರಭದ್ರಪ್ಪನವರು ಮಾತನಾಡಿ ಮಕ್ಕಳ ಯಶಸ್ಸನ್ನು ಅಳೆಯುವ ಪೋಷಕರ ಮಾನದಂಡ ಬದಲಾಗಬೇಕು ಕ್ರೀಡೆಯಲ್ಲಿ ಮಕ್ಕಳು ಪಾಲ್ಗೊಳ್ಳಲು ಬೆಂಬಲ ನೀಡಬೇಕು ಎಂದು ತಿಳಿಸಿದರು .
ಕಾರ್ಯಕ್ರಮದಲ್ಲಿ ವಿಧ್ಯಾರ್ಥಿಗಳ ಪಥಸಂಚಲನ ಅಕರ್ಷಕ ಭಾಗವಾಗಿತ್ತು
ಈ ಸಂಧರ್ಭದಲ್ಲಿ ಶಾಲಾ ಪ್ರಾಂಶುಪಾಲರಾದ ಚೇತನ್ ಕಮಾರ್ ಎ.ಮುಖ್ಯಗುರುಗಳಾದ ಬಸವರಾ ಬಿ.ಪದವಿ ಪ್ರಾಂಶುಪಾಲರಾದ ಡಾ.ವಾಗೀಶಯ್ಯ ಪಿ.ಎಂ.ಪಿ ಯು ಕಾಲೇಜಿನ ಪ್ರಾಂಶುಪಾಲರು ಪವನ್ ಕುಮಾರ್ ಹೆಚ್.ಶಿಕ್ಷಕಿಯರಾದ ಪ್ರೇಮ ಬಿ ವಿ ನಿರೂಪಿಸಿದರು ವಾಣಿ ಡಿ ಬಿ ಸ್ವಾಗತಿಸಿದರು ಮತ್ತು ವಿಜಯಲಕ್ಷ್ಮಿ ವಂದಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ