ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಹಬಾಳ್ವೆಯ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮಕ್ಕೆ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ಆಹ್ವಾನ

ಬೀದರ್:ದಿನಾಂಕ 17/12/2023 ರಂದು ಅನುದಿನ ಫೌಂಡೇಶನ್ ವತಿಯಿಂದ ಸಹಬಾಳ್ವೆಯ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮಕ್ಕೆ ಶ್ರೀ ಚನ್ನಬಸವಣ್ಣ ಲಂಗೋಟಿ ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಹಾಗೂ ಶ್ರೀ ಮಹೇಶ್ ಮೇಘಣ್ಣವರ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಅವರಿಗೆ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಯಿತು ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಉಪ ವರಿಷ್ಠಾಧಿಕಾರಿಗಳು ನಮ್ಮನ್ನು ಆತ್ಮೀಯವಾಗಿ ಮಾತನಾಡಿಸಿದರು ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಗಳು ಕ್ರಿಸ್ಮಸ್ ಆಚರಣೆಯ ಬಗ್ಗೆ ಚರ್ಚಿಸಿ ಸಾರ್ವಜನಿಕರ ಸಹಾಯಕ್ಕೆ ಎಂದು ಅನೇಕ ವಿನೂತನ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ