ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯುತ್ ತಗಲಿ ಮೃತಪಟ್ಟ ಜಾನುವಾರುಗಳಿಗೆ ತಲಾ 50 ಸಾವಿರ ಚೆಕ್ ನೀಡಿದ ಜೆಸ್ಕಾಂ ಇಲಾಖೆ

ಯಾದಗಿರಿ:ಏವೂರ ಗ್ರಾಮದಲ್ಲಿ ನಾಲ್ಕು ಜಾನುವಾರುಗಳು ವಿದ್ಯುತ್ ತಗುಲಿ ಮೃತಪಟ್ಟ ಕಾರಣ ಜಾನುವಾರು ಮಾಲೀಕರಿಗೆ ಮಾನ್ಯ ಸಣ್ಣ ಕೈಗಾರಿಕೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ನೇತೃತ್ವದಲ್ಲಿ ಜೆಸ್ಕಾಂ ಇಲಾಖೆಯ ವತಿಯಿಂದ ದೊಡ್ಡಪ್ಪ ತಂದೆ ಗದ್ದಿಗೆಪ್ಪಾ ಪೂಜಾರಿ,ಯಮನಪ್ಪ ತಂದೆ ಬಸಪ್ಪ ಪೂಜಾರಿ,ಸೀತಾಬಾಯಿ ಗಂಡ ದೀಪಲು ಜಾಧವ, ರಾಮು ತಂದೆ ಪೋಮು ಇವರಿಗೆ ಜೆಸ್ಕಾಂ ಇಲಾಖೆಯ ವತಿಯಿಂದ ತಲಾ ಒಂದು ಜಾನುವಾರಿಗೆ 50 ಸಾವಿರ ರೂಪಾಯಿ ಪರಿಹಾರ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಜೆಸ್ಕಾಂ ಅಧಿಕಾರಿಗಳು ಶ್ರೀಶೈಲ ತಮದ್ದೂಡ್ಡಿ ಹಾಗೂ ಏವುರ ಗ್ರಾಮದ ಚಂದಯ್ಯ ಗುತ್ತೇದಾರ ಹಾಗೂ ರೈತರು ಏವೂರ ಗ್ರಾಮಸ್ಥರು ಉಪಸ್ಥಿತರಿದ್ದರು. ‌

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ