ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹೋರಾಟಕ್ಕೆ ಬೆಂಬಲ ನೀಡಿದ ಗೋರಸೇನಾ ತಾಲೂಕ ಘಟಕ

ಶಹಾಪುರ:ಸಂವಿಧಾನ ಶಿಲ್ಪಿ ಭಾರತ ರತ್ನ ಡಾ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪಂಚಲೋಹದ ಮೂರ್ತಿಯನ್ನು ಶಹಾಪೂರ ನಗರದ ಹಳೆ ಬಸ್ ನಿಲ್ದಾಣದ ಮುಂಭಾಗದ ಉದ್ಯಾನವನ ಜಾಗದಲ್ಲಿ ನಿರ್ಮಾಣ ಮಾಡಲು ಅನುಮತಿ ನೀಡಬೇಕೆಂದು ಶಹಾಪೂರ ತಾಲೂಕಿನ ಹಳೆ ಬಸ್ ನಿಲ್ದಾಣದ ಹತ್ತಿರ ಕಳೆದ ಹಲವಾರು ದಿನಗಳಿಂದ,ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಇಂದು ಗೋರಸೇನಾ ರಾಷ್ಟ್ರೀಯ ಸಂಘಟನೆ ತಾಲೂಕ ಘಟಕ ಶಹಾಪುರ ಪಾಲ್ಗೊಂಡು ಈ ಬೇಡಿಕೆ ಆದಷ್ಟು ಬೇಗ ಈಡೇರಿಸಬೇಕೆಂದು ಒತ್ತಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಯಾದಗಿರಿ
ಜಿಲ್ಲಾ ಅಧ್ಯಕ್ಷರಾದ ರಾಮು ರಾಠೋಡ,ತಾಲೂಕ ಅಧ್ಯಕ್ಷರಾದ ಅನಿಲ ಚವ್ಹಾಣ್,ತಾಲೂಕ ಗೌರವಾಧ್ಯಕ್ಷರಾದ ಮೌನೇಶ್ ರಾಠೋಡ,ತಾಲೂಕ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ರಾಠೋಡ, ತಾಲೂಕ ಖಜಾಂಚಿ ಶಿವರಾಜ್ ರಾಠೋಡ, ಸಂಘಟನಾ ಕಾರ್ಯದರ್ಶಿ ಶರಣು ಚವ್ಹಾಣ,ಸಹ- ಕಾರ್ಯದರ್ಶಿ ಭೋಜರಾಜ ರಾಠೋಡ,‌ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ರಾಠೋಡ, ತಿರುಪತಿ ಚವ್ಹಾಣ್,ಶಿವು ಚವ್ಹಾಣ್
ದಲಿತ ಒಕ್ಕೂಟದ ಈ ಹೋರಾಟಕ್ಕೆ ಗೋರಸೇನಾ ರಾಷ್ಟ್ರೀಯ ಸಂಘಟನೆ ಯಾದಗಿರಿ ಜಿಲ್ಲಾ ಮತ್ತು ತಾಲೂಕ ಘಟಕದ ವತಿಯಿಂದ ಬೆಂಬಲ ಸೂಚಿಸಲಾಯಿತು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ