ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪೊಲೀಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ

ಬಾಗಲಕೋಟೆ/ರಬಕವಿ-ಬನಹಟ್ಟಿ:ಬಾಗಲಕೋಟೆ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ತೇರದಾಳ ಪೊಲೀಸ್ ಠಾಣೆ ಇವರ ಆಶ್ರಯದಲ್ಲಿ ಇಂದು ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಮಹಾಲಿಂಗಪುರನಾಕಾ ಹತ್ತಿರ 01-12-2023 ರಿಂದ 31-12-2023 ರವರೆಗೆ ಅಪರಾಧ ತಡೆ ಮಾಸಾಚರಣೆಯನ್ನು ಹಮ್ಮಿಕೊಂಡಿದ್ದರು.
ಈ ಸಂದರ್ಭದಲ್ಲಿ ತೇರದಾಳ ಪೊಲೀಸ್ ಠಾಣೆ ವ್ಯಾಪ್ತಿಯ ರಬಕವಿ ನಗರದ
ಹೊರ ಪೊಲೀಸ್ ಠಾಣೆಯ ಎಸ್ ಐ ಸೋನುನೆ ಸರ್,ಎಂ ಎಲ್ ಜೊಟ್ಟೆರ್,ಎಸ್. ಸ್ಪಿ ಸೌದಿ ಸರ್, ಹಾಗೂ ಕರವೇ ಗಜ ಸೇನೆ ರಬಕವಿ-ಬನಹಟ್ಟಿ ತಾಲೂಕ ಅಧ್ಯಕ್ಷ ಮಮ್ಮದ್ ಹುಸೇನ್ ಲೆಂಗ್ರೇ ರಬಕವಿ ಆಟೋ ಚಾಲಕರ ಹಾಗೂ ಮಾಲಕರ ಸಂಘದ ಸದಸ್ಯರಾದ,ಉಮೇಶ್ ಸೌದಿ,ಪ್ರಭು ಸ ಸದಾಶಿವ್,ಆಸಿಫ್,ಟಿ ಎ ಲೆಂಗ್ರೇ ಇನ್ನೂ ಹಲವಾರು ಸದಸ್ಯರು ಉಪಸ್ಥಿತರಿದ್ದರು.

ವರದಿ:ಮೆಹಬೂಬ್ ಬಾರಿಗಡ್ಡಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ