ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಷ.ಬ್ರ.ಶ್ರೀ ಶ್ರೀ ಅಡವಿ ಸ್ವಾಮಿಗಳ ದಿವ್ಯ ಸಾನಿಧ್ಯ ದಲ್ಲಿ ಕಾರ್ತಿಕ ಸೋಮವಾರದ ವಿಶೇಷ ಪೂಜೆ ಹಾಗೂ ಪ್ರಸಾದ ವಿತರಣೆ

ಮೈಸೂರು:ಮಹಾಮಹಿಮರು ಕಿತ್ತೂರು ಮಹಾಸಂಸ್ಥಾನದ ಮಠಾಧೀಶರಾದ ಶ್ರೀ ನಿ||ಪ್ರ|| ಸ್ವ|| ಶ್ರೀ ಶ್ರೀ ಮಡಿವಾಳೇಶ್ವರ ಮಹಾಸ್ವಾಮಿಗಳವರ ಗದ್ದಿಗೆ ಹಾಗೂ ಶ್ರೀ ಪಟ್ಟದ ಬಸವಲಿಂಗ ಸ್ವಾಮಿಗಳವರ ಗದ್ದಿಗೆ ಕಾರ್ತಿಕ ಮಾಸದ ಸೋಮವಾರ ರಾಮಾನುಜ ರಸ್ತೆಯಲ್ಲಿನ ಶ್ರೀ ಮಡಿವಾಳಸ್ವಾಮಿ ಮಠದಲ್ಲಿ ನಿನ್ನೆ ಷ.ಬ್ರ.ಶ್ರೀ ಶ್ರೀ ಅಡವಿ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ವಿಶೇಷ ಪೂಜೆ,ರುದ್ರಾಭಿಷೇಕ,ಸಹಸ್ರ ಬಿಲ್ವಾರ್ಚನೆ,ಮಹಾ ಮಂಗಳಾರತಿ ಮತ್ತು ದೀಪೋತ್ಸವ ಜರುಗಿತು
ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಮೊಹಲ್ಲಾ ನಿವಾಸಿಗಳು ಶ್ರೀ ಮಠದ ಭಕ್ತಾದಿಗಳು ಸೇರಿ ಅದ್ದೂರಿಯಿಂದ ಕಾರ್ತಿಕ ಸೋಮವಾರದ ವಿಶೇಷ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಮಾಜಿ ಸದಸ್ಯರಾದ ಬಿ ವಿ ಮಂಜುನಾಥ್,ವೀರಶೈವ ಸಮಾಜದ ಯುವ ಮುಖಂಡ ತೇಜಸ್ವಿ ನಾಗಲಿಂಗ ಸ್ವಾಮಿ,ಗೌರಿಶಂಕರ ನಗರದ ಯುವ ಮುಖಂಡರಾದ ಶಿವಕುಮಾರ್ ಹಾಗೂ ಮಠದ ಹಲವಾರು ಭಕ್ತಾದಿಗಳು ಶ್ರೀ ಗುರು ಕೃಪೆಗೆ ಪಾತ್ರರಾದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!