ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಧರ್ಮಸ್ಥಳ ಸಂಘದಿಂದ ಮಹಿಳೆಯರಿಗೆ ಉಚಿತಟೈಲರಿಂಗ್ ತರಬೇತಿ ಶಿಬಿರ

ಕೊಟ್ಟೂರು:ಮಹಿಳೆಯರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಧರ್ಮಸ್ಥಳ ಸಂಘದಿಂದ ಮೂರು ತಿಂಗಳ ಉಚಿತ ಮಾಹಿತಿ ತರಬೇತಿ ಟೈಲರಿಂಗ್ ಶಿಬಿರ ಕಾರ್ಯಗಾರದ ಸದುಪಯೋಗ ಪಡಿದುಕೊಂಡು ಉತ್ತಮ ಜೀವನ ನಡೆಸಲು ಸಹಾಕರಿಯಾಗಿದೆ ಎಂದು ನವೀನ್ ಕುಮಾರ್ ಎಚ್ ಯೋಜನಾ ಅಧಿಕಾರಿಗಳು ಹೇಳಿದರು ತಾಲೂಕಿನ ಕೊಟ್ಟೂರು ವಲಯದ ಕಂದಗಲ್ಲು ಕಾರ್ಯಕ್ಷೇತ್ರದ ವರಸಿದ್ದಿವಿನಾಯಕ ಜ್ಞಾನ ವಿಕಾಸ ಕೇಂದ್ರದಲ್ಲಿ ಬುಧವಾರ ಟೈಲರಿಂಗ ತರಬೇತಿ ಉದ್ಘಾಟನೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು. ಕೇಂದ್ರದ ಹಿರಿಯರಾದ ಅನುಸೂಯಮ್ಮ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಸದಸ್ಯೆ ಗೀತಾ,ಗ್ರಾ ಪಂ ಮಾಜಿ ಅಧ್ಯಕ್ಷರಾದ ಶಿವ ಕುಮಾರ ಗೌಡ್ರು,ಒಕ್ಕೂಟದ ಅಧ್ಯಕ್ಷ ಗಂಗಾ ನಾಯ್ಕ್ ,ಜ್ಞಾನ ವಿಕಾಸ ಸಮನ್ವಯಧಿಕಾರಿ ಸಾವಿತ್ರಿ ಎನ್ ಜೆ ವಲಯದ ಮೇಲ್ವಿಚಾರಕರಾದ ರುದ್ರೇಶ್ ಸೇವಾಪ್ರತಿನಿಧಿ ಗಂಗಮ್ಮ ಸಿ ಎಸ್ ಸಿ, ಸೇವಾದಾರರಾದ ಸವಿತಾ ಹಾಗೂ ಕೇಂದ್ರದ ಸರ್ವ ಸದಸ್ಯರ ಸಮ್ಮುಖದಲ್ಲಿ ದೀಪವನ್ನು ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ