ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಶಂಕರ್ ಗುಂಡುಗುರ್ತಿ ಸಮಾಜ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆ:ಭರಮರೆಡ್ಡಿ ಸಾಹು ಹರ್ಷ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಳಬಟ್ಟಿ ಗ್ರಾಮದ ಹಾಲುಮತ ಸಮುದಾಯದ ಮುಖಂಡರಾದ ಶಿವಶಂಕರ್ ಗುಂಡಗುರ್ತಿ ಮು. ಬಳಬಟ್ಟಿ ಅವರು ಸಮಾಜ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು ತುಂಬಾ ಹರ್ಷವಾಗಿದೆ ಜಿಲ್ಲೆಯ ಹಾಲುಮತ ಸಮಾಜಕ್ಕೆ ಹಾಗೂ ಬಳಬಟ್ಟಿ ಗ್ರಾಮದ ಸಮಸ್ತ ನಾಗರಿಕರ ಪರವಾಗಿ ಹಾಗೂ ಹಾಲುಮತ ಸಮಾಜದ ಪರವಾಗಿ ಭರಮರೆಡ್ಡಿ ಸಾಹು ಹಂಗರಗಿ ಹಾಗೂ ಬಳಬಟ್ಟಿ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಈರಣ್ಣ ಮುಕ್ಕಣ್ಣಿ ಹಾಗೂ ಕುರುಬ ಸಂಘದ ಕಲ್ಬುರ್ಗಿ ಜಿಲ್ಲಾ ಮಾಜಿ ಅಧ್ಯಕ್ಷರಾದ ತಿಪ್ಪಣ್ಣ ಗುಂಡುಗುರ್ತಿ ಹಾಗೂ ವಿಠ್ಠಲ್ ಚೌಹಾಣ್ ಬಳಬಟ್ಟಿ,ನಾಗರಾಜ್ ದೊಡ್ಮನಿ ಕಾಳಪ್ಪಣ್ಣ ಹೂಗಾರ್ ಶಿವಶರಣ ಆಲೂರ ಶರಣು ಗೌನಳ್ಳಿ ಸಿದ್ದು ತಳವಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ ಹಾಗೂ ಹಿಂದುಳಿದ ಸಮುದಾಯದ ರಾಜಕೀಯ ಮುಖಂಡರು ಹಾಗೂ ತಾಲೂಕಿನ ಗುಂಡುಗುರ್ತಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಅದೇ ರೀತಿಯಾಗಿ ಡಾ.ವಿಷ್ಣು ಸೇನಾ ಸಮಿತಿ ಮತ್ತು ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಕ್ಯಾಲೆಂಡರ್ ಬಿಡುಗಡೆ ಸಮಾರಂಭದ ಪ್ರಯುಕ್ತ ದಿನಾಂಕ 28/12/2023 ರಂದು ಇಜೇರಿ ಗ್ರಾಮದ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೇ ರೀತಿಯಾಗಿ ಗುಂಡುಗುರ್ತಿ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ತುಂಬಾ ಹರ್ಷವಾಗಿದೆ ಎಂದು ಭರಮರೆಡ್ಡಿ ಸಾಹು ಹಂಗರಗಿ ಮು.ಬಳಬಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಳಬಟ್ಟಿ ಗ್ರಾಮದ ಹಾಲುಮತ ಸಮುದಾಯದ ಮುಖಂಡರಾದ ಶಿವಶಂಕರ್ ಗುಂಡಗುರ್ತಿ ಮು. ಬಳಬಟ್ಟಿ ಅವರು ಸಮಾಜ ಸೇವಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು ತುಂಬಾ ಹರ್ಷವಾಗಿದೆ ಜಿಲ್ಲೆಯ ಹಾಲುಮತ ಸಮಾಜಕ್ಕೆ ಹಾಗೂ ಬಳಬಟ್ಟಿ ಗ್ರಾಮದ ಸಮಸ್ತ ನಾಗರಿಕರ ಪರವಾಗಿ ಹಾಗೂ ಹಾಲುಮತ ಸಮಾಜದ ಪರವಾಗಿ ಬರಂಮ್ಮರೆಡ್ಡಿ ಸಾಹು ಹಂಗರಗಿ ಹಾಗೂ ಬಳಬಟ್ಟಿ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಈರಣ್ಣ ಮುಕ್ಕಣ್ಣಿ ಹಾಗೂ ಕುರುಬ ಸಂಘದ ಕಲ್ಬುರ್ಗಿ ಜಿಲ್ಲಾ ಮಾಜಿ ಅಧ್ಯಕ್ಷರಾದ ತಿಪ್ಪಣ್ಣ ಗುಂಡುಗುರ್ತಿ ಹಾಗೂ ವಿಠ್ಠಲ್ ಚೌಹಾಣ್ ಬಳಬಟ್ಟಿ,ನಾಗರಾಜ್ ದೊಡ್ಮನಿ ಕಾಳಪ್ಪಣ್ಣ ಹೂಗಾರ್ ಶಿವಶರಣ ಆಲೂರ ಶರಣು ಗೌನಳ್ಳಿ ಸಿದ್ದು ತಳವಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ ಹಾಗೂ ಹಿಂದುಳಿದ ಸಮುದಾಯದ ರಾಜಕೀಯ ಮುಖಂಡರು ಹಾಗೂ ತಾಲೂಕಿನ ಗುಂಡುಗುರ್ತಿ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ ಅದೇ ರೀತಿಯಾಗಿ ಡಾ.ವಿಷ್ಣು ಸೇನಾ ಸಮಿತಿ ಮತ್ತು ವಿಶ್ವ ದರ್ಶನ ಕನ್ನಡ ದಿನಪತ್ರಿಕೆ ಕ್ಯಾಲೆಂಡರ್ ಬಿಡುಗಡೆ ಸಮಾರಂಭದ ಪ್ರಯುಕ್ತ ದಿನಾಂಕ 28/12/2023 ರಂದು ಇಜೇರಿ ಗ್ರಾಮದ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದೇ ರೀತಿಯಾಗಿ ಗುಂಡುಗುರ್ತಿ ಅವರ ಸಮಾಜಮುಖಿ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ತುಂಬಾ ಹರ್ಷವಾಗಿದೆ ಎಂದು ಭರಮರೆಡ್ಡಿ ಸಾಹು ಹಂಗರಗಿ ಮು.ಬಳಬಟ್ಟಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ