ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೀರಿನ ವ್ಯತ್ಯಯ

ಕೊಟ್ಟೂರು: ಕೊಟ್ಟೂರು ಪಟ್ಟಣದ ಸಗಟು ನೀರು ಸರಬರಾಜು ಯೋಜನೆಯಡಿ ಪಟ್ಟಣದ ಶುಧ್ದಕುಡಿಯುವ ನೀರಿನ ಏರು ಕೊಳೆವೆ ಮಾರ್ಗದಲ್ಲಿ ಬಹಳ ನೀರಿನ ಸೋರಿಕೆ ಕಂಡುಬಂದಿರುವುದರಿಂದ ದುರಸ್ಥಿ ಕಾರ್ಯ ಕೈಗೊಳ್ಳುವ ಸಂಬಂಧ ದಿನಾಂಕ‌ 15-12-2023 ಮತ್ತು 16-12-2023 ರಂದು ನಿರಂತರ ಎರಡು ದಿನಗಳ ಕಾಲ ಕೊಟ್ಟೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಕೊಟ್ಟೂರು ಪಟ್ಟಣ ಪಂಚಾಯಿತಿ ಮುಖ್ಯಾದಿಕಾರಿ ಎ.ನಸ್ಸರುಲ್ಲಾ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ