ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಮೈಲಾರಲಿಂಗೇಶ್ವರನ ಕಾರ್ತಿಕೋತ್ಸವ ಹಾಗೂ ಭಂಡಾರ ಷಷ್ಠಿ

ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕು ಮೈಲಾರ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಶ್ರೀ ಮೈಲಾರಲಿಂಗೇಶ್ವರನ ಕಾರ್ತಿಕೋತ್ಸವ ವಿಜೃಂಭಣೆಯಿಂದ ನೆರವೇರಿತು,ಮೈಲಾರದ ಸಮಸ್ತ ನಾಗರಿಕರು ಹಾಗೂ ಯುವಕರು ಭಾಗವಹಿಸುವ ಮೂಲಕ ಕಾರ್ತಿಕೋತ್ಸವವನ್ನು ಯಶಸ್ವಿಗೊಳಿಸಿದರು ಹಾಗೂ ಅನೇಕ ಜಿಲ್ಲೆಗಳಿಂದ ಭಕ್ತಸಾಗರ ಹರಿದು ಬಂದಿತ್ತು ಗೊರವಯ್ಯನವರ ಢಮರುಗದ ನಾದ ಡೊಳ್ಳಿನ ಕುಣಿತ ನೃತ್ಯದೊಂದಿಗೆ ಊರಿನ ರಾಜಬೀದಿಗಳಲ್ಲಿ ಮೈಲಾರಲಿಂಗೇಶ್ವರನ ಪಲ್ಲಕ್ಕಿಯನ್ನು ತೆಗೆದುಕೊಂಡು ದೇವಸ್ಥಾನದ ತುಂಬೆಲ್ಲಾ ದೀಪದ ಬೆಳಕನ್ನು ಚೆಲ್ಲಿ ಕಾರ್ತಿಕೋತ್ಸವವನ್ನು ತುಂಬಾ ಸಂತೋಷದಿಂದ ಭಕ್ತಿಯಿಂದ ಆಚರಿಸಿದರು.

ವರದಿ ರಾಹುಲ್.ಜೇ.ಮಡಿವಾಳರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ