ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಶಿವಶರಣ ಮಾದರ ಚೆನ್ನಯ್ಯನವರ ಜಯಂತೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಶಿವಶರಣ ಮಾದರ ಚೆನ್ನಯ್ಯನ ಜನ್ಮಸ್ಥಳ ಬಳ್ಳಿಗಾವಿ ಸೇವಾ ಸಮಿತಿಯಿಂದ ಶಿವಶರಣ ಮಾದರ ಚೆನ್ನಯ್ಯನವರ 973ನೇ ಜಯಂತೋತ್ಸವದ ಅಂಗವಾಗಿ ಧರ್ಮಸ್ಥಳದ ಶ್ರೀ ವೀರೇಂದ್ರ ಹೆಗ್ಗಡೆಯವರ ಕೃಪಾಶೀರ್ವಾದದೊಂದಿಗೆ ದಿನಾಂಕ 26 12 2023ನೇ ಮಂಗಳವಾರ ಸರಳ ಸಾಮೂಹಿಕವನ್ನು ಆಚರಿಸಲಾಗುವುದೆಂದು ರುದ್ರೇಶ್ ದಿಡಗೂರು ಮಾದಿಗ ಮಹಾಸಭಾ ಅಧ್ಯಕ್ಷರು ತಿಳಿಸಿದರು.
ಮಲ್ಗಿಗೇನಹಳ್ಳಿ ರಾಜಪ್ಪ ರಾಜ್ಯ ಉಪಾಧ್ಯಕ್ಷರು ಮಾತನಾಡಿ ನಮ್ಮ ಮಾದಿಗ ಸಮುದಾಯದ ಆರಾಧ್ಯ ದೈವ ಮಹಾ ಶಿವಶರಣ ಮಾದಾರ ಚೆನ್ನಯ್ಯನ ಜನ್ಮಸ್ಥಳವನ್ನು ಕೂಡಲ ಸಂಗಮ ಅಭಿವೃದ್ಧಿಯಂತೆ ಅಭಿವೃದ್ಧಿಪಡಿಸಬೇಕು ಶಿವಶರಣರ ಚೆನ್ನಯ್ಯನವರ ಜಯಂತಿಯನ್ನು ಸರ್ಕಾರವು ಪ್ರತ್ಯೇಕವಾಗಿ ಆಚರಿಸಬೇಕು ಚೆನ್ನಯ್ಯನವರು ಜನ್ಮಸ್ಥಳ ಅಭಿವೃದ್ಧಿಗೆ 50 ಎಕರೆ ಜಮೀನನ್ನು ಮಂಜೂರು ಮಾಡಬೇಕು ಜನ್ಮಸ್ಥಳದ ಅಭಿವೃದ್ಧಿಗೆ 200 ಕೋಟಿ ಹಣವನ್ನು ಮೀಸಲಿಡಬೇಕು ಸರ್ಕಾರಿ ಶಾಲಾ ಕಾಲೇಜುಗಳು ಸರ್ಕಾರಿ ಕಚೇರಿಗಳಲ್ಲಿ ಶಿವಶರಣ ಚೆನ್ನಯ್ಯನವರ ಜಯಂತಿಯನ್ನು ಆಚರಿಸಬೇಕು ಎಂದು ಸರಕಾರಕ್ಕೆ ಮನವಿ ಮಾಡಿಕೊಂಡರು ಈ ಸಂದರ್ಭದಲ್ಲಿ ಚೆನ್ನೇಶ್ ಕತ್ತಿಗೆ ಉಪಸ್ಥಿತರಿದ್ದರು.

ವರದಿ-ಪ್ರಭಾಕರ.ಡಿ.ಎಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ