ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಡಿಕೆ ಗಿಡ ಕಡಿದ ಕಿರಾತಕರು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮುಕ್ತೇನ ಹಳ್ಳಿ ಗ್ರಾಮದ ಬಾನುವಳ್ಳಿ ಪರಮೇಶ್ವರಪ್ಪ ನವರಿಗೆ ಸೇರಿದ ಎರಡು ಎಕರೆ ಜಮೀನಿನಲ್ಲಿ ನೆಟ್ಟ ಅಡಿಕೆ ಗಿಡಗಳನ್ನು ರಾತ್ರಿ ವೇಳೆ ಯಾರೋ ಕಿರಾತಕರು ಕಡಿದು ವಿಕೃತಿ ಮೆರೆದಿದ್ದಾರೆ ತಮ್ಮ ಹೊಲದಲ್ಲಿ ಮಕ್ಕಳಂತೆ ಆರೈಕೆ ಮಾಡಿದ ಒಂದು ವರ್ಷ ಎಂಟು ತಿಂಗಳ ಗಿಡಗಳನ್ನು ಮನಃಸಾಕ್ಷಿ ಇಲ್ಲದೆ ಕಡಿದು ಹಾಕಿದ್ದಾರೆ
ಈ ವಿಷಯ ತಿಳಿದ ತಕ್ಷಣವೇ ಹಾಲಿ ಶಾಸಕ ಡಿ.ಜಿ.ಶಾಂತನಗೌಡರು
ಮತ್ತು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
ಕುಟುಂಬದವರಿಗೆ ಸಾಂತ್ವಾನ ಹೇಳಿದರು
ಶಾಸಕ ಡಿ ಜಿ ಶಾಂತನಗೌಡರು ಸ್ಥಳಕ್ಕೆ ಬಂದಿದ್ದ ಪೋಲಿಸ್ ಇಲಾಖೆ ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ರವರಿಗೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಹೇಳಿದರು
ಕುಟುಂಬದವರ ನೋವು ಮನಕಲುಕುವಂತಿತ್ತು.

ಪ್ರಭಾಕರ ಡಿ ಎಂ ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ