ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆ ಅಡಿಯಲ್ಲಿ ಬೆಳೆಗಳ ತರಬೇತಿ ಕಾರ್ಯಕ್ರಮ

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ 2023-24ನೇ ಸಾಲಿನಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಮಿಷನ್ ಯೋಜನೆ ಅಡಿಯಲ್ಲಿ ವಿಧಗಳ ಬೆಳೆಗಳ ತರಬೇತಿ ಕಾರ್ಯಕ್ರಮ ಜರುಗಲಾಯಿತು ಕೃಷಿ ತಜ್ಞರಾದ ದಯಾನಂದ್ ಮಹಾಲಿಂಗ್ ಹಾಗೂ ಕೃಷಿ ಅಧಿಕಾರಿಗಳಾದ ಶಾಂತಗೌಡ ಗೂಗಲ್ ಮತ್ತು ಆಶಾಕಿರಣ ಸಂಸ್ಥೆಯ ಸಂಯೋಜಕರು ರಾಜಣ್ಣನವರು ಮತ್ತು ತಾಂತ್ರಿಕ ವ್ಯವಸ್ಥಾಪಕರಾದ ರಮೇಶ್ ರವರು ಹಾಗೂ ಕಾಚಾಪುರ್ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೈಬೂಬ್ ಚಿಗರಳ್ಳಿ ಅವರು ಹಾಗೂ ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶಾಂತಗೌಡ ಸರಡಗಿ ರವರು ಉಪಸ್ಥಿತರಿದ್ದು ಗ್ರಾಮದ ರೈತರುಗಳು ಭಾಗವಹಿಸಿ ತೊಗರಿಯ ನಟೆರೋಗದ ಕುರಿತು ಚರ್ಚಿಸಿದರು.ಇನ್ನೂ ಅನೇಕ ಬೆಳೆಗಳ ಬಗ್ಗೆ ಚರ್ಚಿಸಿ ರೈತರು ಲಾಭದಾಯಕ ಬೆಳೆಗಳನ್ನು ಸರಳ ರೀತಿಯಲ್ಲಿ ಯಾವತರ ಬೆಳೆಯಬೇಕು ಎನ್ನುವುದನ್ನು ತಿಳಿಸಿಕೊಟ್ಟರು.

ವರದಿ-ತಿಪ್ಪಣ್ಣ ಜಾಲಹಳ್ಳಿ,ಕಾಚಾಪುರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ