ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮುಂಡಗೋಡ:16 ವರ್ಷದ ಯುವತಿಗೆ ಕೋವಿಡ್ ದೃಢ

ಮುಂಡಗೋಡ ತಾಲೂಕಿನ ಮಜ್ಜಿಗೆರಿ ಗ್ರಾಮದ 16 ವರ್ಷದ ಯುವತಿಗೆ ಕೋವಿಡ್ ದೃಢವಾದ ಪ್ರಕರಣ ಕಾರವಾರದ ಜಿಲ್ಲಾ ಪ್ರಯೋಗಾಲಯದ ಅಧಿಕೃತ ವರದಿಯಾಗಿದೆ.ಸದರಿಯವರು ಮೊರಾರ್ಜಿ ಹಾಸ್ಟೆಲ್ ಜಾತನಾಳ ಗ್ರಾಮ ಹಾನಗಲ್ ತಾಲೂಕು ಹಾವೇರಿ ಜಿಲ್ಲೆಯಲ್ಲಿ ಓದುತ್ತಿದ್ದು,ಸದರಿಯವರಿಗೆ 2-3 ದಿನಗಳಿಂದ ಜ್ವರ ನೆಗಡಿ ಕೆಮ್ಮು ಲಕ್ಷಣಗಳು ಕಂಡು ಬಂದಿದ್ದು ಮುಂಡಗೋಡ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ಬಂದಾಗ ವೈದ್ಯರು ಕೋವಿದ್ 19 ಪರೀಕ್ಷೆ ಗೆ ಒಳಪಡಿಸಿದ್ದರು ದಿನಾಂಕ 27/12/2023 ರಂದು ಕಾರವಾರ ಜಿಲ್ಲಾ ಪ್ರಯೋಗಾಲಯಕ್ಕೆ ಮಾದರಿಯನ್ನು ಕಳುಹಿಸಲಾಗಿತ್ತು,ಸದರಿ ವರದಿಯನ್ನು ದಿನಾಂಕ 30/12/2023 ಸದರಿ ವರದಿಯನ್ನು ಪಾಸಿಟಿವ್ ಎಂದು ವರದಿ ಮಾಡಿದ್ದಾರೆ,ಸದರಿಯವರ ಮನೆಗೆ ವೈದ್ಯರು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಅವರಿಗೆ ಚಿಕಿತ್ಸೆಯನ್ನು ನೀಡಿ 7 ದಿನಗಳ ಕಾಲ ಹೋಂ ಐಸೋಲೇಷನ್ ನಲ್ಲಿ ಇರುವಂತೆ ತಿಳಿಸಲಾಗಿದ್ದು ಹಾಗೂ ಅವರ ಮನೆಯವರಿಗೆ ಹಾಗೂ ನೆರೆ ಹೊರೆಯವರಿಗೆ ಲಕ್ಷಣಗಳು ಕಂಡು ಬಂದರೆ ಶೀಘ್ರ ಮುಂಜಾಗ್ರತೆ ಕ್ರಮ ಕೈಗೊಂಡು ಆಸ್ಪತ್ರೆಗೆ ಭೇಟಿ ನೀಡುವಂತೆ ತಿಳಿಸಲಾಗಿದೆ ಎಂದು ತಾಲೂಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಗಳು ಕರುನಾಡ ಕಂದ ಪತ್ರಿಕೆಗೆ ಮಾಹಿತಿ ನೀಡಿರುತ್ತಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ