ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಳಿವು ಕೊಟ್ಟವರಿಗೆ ₹ 5000/- ಬಹುಮಾನ

ಜೇವರ್ಗಿ:ತಾಲ್ಲೂಕಿನ ಬಸವೇಶ್ವರ ನಗರದಲ್ಲಿ ದಿನಾಂಕ:01-01-2024 ರಂದು ಸರಿ ಸುಮಾರು ಮಧ್ಯ ರಾತ್ರಿ 2 ಗಂಟೆ 17 ನಿಮಿಷಕ್ಕೆ ವಿಷ್ಣುವರ್ಧನ್ ಗುತ್ತೇದಾರ ರವರ ಹೆಸರಿನಲ್ಲಿರುವ
ಕೆಎ-೩೨,ಹೆಚ್ ಎಫ್- ೧೭೩೮
ಫಲ್ಸರ್-೧೨೫ ಸಿಸಿ ಯ ಬೈಕ್ ಕಳ್ಳತನ ಆಗಿದ್ದು ಸುಳಿವು ಕೊಟ್ಟವರಿಗೆ ಅಥವಾ ಹುಡುಕಿಕೊಟ್ಟವರಿಗೆ ಬೈಕ್ ಮಾಲಿಕರು ₹ 5000 ರೂಗಳು ಬಹುಮಾನ ಕೊಡುತ್ತೇವೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಚಂದ್ರಶಾಗೌಡ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ