ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಯೋಧ್ಯೆ ಶ್ರೀರಾಮ ಮಂದಿರದ ಮಂತ್ರಾಕ್ಷತೆಯ ವಿತರಣೆಯ ಕಾರ್ಯಕ್ರಮ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಡಣಾಪೂರ ಗ್ರಾಮದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದಿಂದ ಬಂದ ಮಂತ್ರಾಕ್ಷತೆಯ ವಿತರಣೆಯ ಕಾರ್ಯಕ್ರಮವು ಸಡಗರದಿಂದ ಜರುಗಿತು.
ಗ್ರಾಮದಲ್ಲಿ ಶ್ರೀರಾಮ‌ಭಕ್ತರು ಹಾಗೂ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗ್ರಾಮದ ಯುವಕರು ಹಿರಿಯರು ಸೇರಿದಂತೆ ಶ್ರೀರಾಮ ಮಂದಿರ ದಿಂದ ಬಂದ ಮಂತ್ರಾಕ್ಷತೆಯನ್ನು ಗ್ರಾಮದ ಆರಾಧ್ಯದೈವ ಸ್ವರೂಪಿಯಾಗಿರುವ ಶ್ರೀ ಮಾರುತೇಶ್ವರ ಸ್ವಾಮಿಯ ದೇವಸ್ಥಾನದಲ್ಲಿ ಅಕ್ಷತೆ ಹಾಗೂ ಕರಪತ್ರಕ್ಕೆ ಅರ್ಚಕರಿಂದ ಪೂಜೆ ಸಲ್ಲಿಸಿ ರಾಮ ನಾಮ ಹನುಮನಾಮ ಜಪಿಸುತ್ತಾ ಗ್ರಾಮದ ಮನೆಮನೆಗೆ ತೆರಳಿ ಶ್ರೀರಾಮ ಮಂತ್ರಾಕ್ಷತೆಯನ್ನು ವಿತರಿಸಿ ಶ್ರೀ ರಾಮನ ಕೃಪೆಗೆ ಪಾತ್ರರಾದರು.
ಈ ಕಾರ್ಯಕ್ರಮದಲ್ಲಿ ವೈ ಬಸವರಾಜ,ಜಿ ಮುತ್ತುರಾಜ,ಶಿವುಕುಮಾರ,ಪ್ರಶಾಂತ ಸ್ವಾಮಿ,ಆಂಜನೇಯ ಸ್ವಾಮಿ,ಬಸವರಾಜ ಸ್ವಾಮಿ, ಜಗದೀಶ ಮೂಷ್ಟೂರ ಸ್ವಾಮಿ,ಹನುಮೇಶ ಸ್ವಾಮಿ, ರಾಹುಲ್ ಸ್ವಾಮಿ,ವರದರಾಜ,ಶರಣಪ್ಪ ಸ್ವಾಮಿ ಹಾಗೂ ಗ್ರಾಮದ ಯುವಕರು ಹಿರಿಯರು ಮಕ್ಕಳು ಭಾಗಿ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ