ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಸುಕಿನ ನುಡಿ

ವಾಸನೆ ಗುರುತಿಸಲು ಮೂಗು ಕೊಟ್ಟ
ರುಚಿಯ ಅಸ್ವಾದಿಸಲು ನಾಲಿಗೆಯ ಇಟ್ಟ
ನೋಟ ನೋಡಲು ಅಕ್ಷಿ ಯನ್ನಿಟ್ಟ
ಗ್ರಹಿಸಲು ಕರ್ಣನನ್ನು ಮನುಜನಿಗಿಟ್ಟ.I೧I

ಉಣ್ಣಲು,ಕಾಯ ಮಾಡಲು ಕೈ ಇತ್ತ
ನಡೆಯಲು,ಓಡಲು ಕಾಲನಿತ್ತ
ಒಬ್ಬೊಬ್ಬರಿಗೂ ಒಂದೊಂದು ಚಹರೆಯನ್ನಿತ್ತ
ರೂಪವೂ ಮುಖ್ಯವೇ ಇಲ್ಲಾ ಗುಣವೇ ಉದಾತ್ತ.I೨I

✍🏻ದೇವರಾಜು ಬಿ ಎಸ್ ಹೊಸಹೊಳಲು.
ಕಾವ್ಯನಾಮ:ಅರಸು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ