ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೂಲಿ ಕಾರ್ಮಿಕರಿಂದ ಪ್ರತಿಭಟನೆ

ಕಾರಟಗಿ: ತಾಲೂಕಿನ ಗುಂಡುರು ಗ್ರಾಮ ಪಂಚಾಯಿತಿಯ ರೈತ ಕೂಲಿ ಕಾರ್ಮಿಕರ ಘಟಕದಿಂದ ಕಾಯಕ ಬಂಧುಗಳಿಗೆ ಪ್ರೋತ್ಸಾದ ನೀಡದೆ ಇರುವುದು, ಟ್ಯಾಕ್ಟರ್ ಬಾಡಿಗೆ ಬಿಲ್ ಪಾವಸ್ ಪಾವತಿಸದೆ ಇರುವುದರಿಂದ ಪಿಡಿಒ ಮತ್ತು J E ಭ್ರಷ್ಟಾಚಾರ ಮಾಡಿ ಕೂಲಿ ಕಾಯಕ ಬಂದುಗಳಿಗೆ ಪ್ರೋತ್ಸಾಹ ಧನ ಮತ್ತು ಟ್ಯಾಕ್ಟರ್ ಬಾಡಿಗೆ ಬಿಲ್ ಪಾವತಿ ಮಾಡದೆ ಇರುವುದರಿಂದ ತಾಲೂಕು ಪಂಚಾಯತ್ ಮುಂದೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸಿದರು, ನಂತರ ಮಾತನಾಡಿದ ಕೂಲಿ ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ಮಾತನಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಬರುವ ಸಿಂಗನಾಳ ಮತ್ತು ಗುಂಡೂರು ರಸ್ತೆ ಮತ್ತು ಚರಂಡಿಗಳ ದುರಸ್ತಿರುವುದು ಮತ್ತು ಬೀದಿ ದೀಪಗಳು ದುರಸ್ತಿಯಲ್ಲಿ ಇರುವುದರಿಂದ ಕೂಡಲೇ ಸುವ್ಯವಸ್ಥೆಗೊಳಿಸಬೇಕು, ಪರಂ ನಂಬರ್ ಸಿಕ್ಸ್ ಸ್ವೀಕರಿಸಬೇಕು, ಕಾಯಕ ಮಿತ್ರರಿಗೆ ಪ್ರೋತ್ಸಾಹ ನೀಡಬೇಕು, ಟ್ಯಾಕ್ಟರ್ ಬಾಡಿಗೆಯನ್ನು ಬಿಲ್ ಪಾವತಿಸಬೇಕು,ಅಧಿಕಾರಿಗಳು ತಮ್ಮ ಅಧಿಕಾರವನ್ನು. ರಾಜಕೀಯ ಚೆಲ್ಲಾಟದಿಂದ ಅಧಿಕಾರವನ್ನು ದೂರುಉಪಯೋಗಿಸಿಕೊಳ್ಳುತ್ತಿದ್ದಾರೆ, ಎಂದರು, ಈ ಸಂದರ್ಭದಲ್ಲಿ ಕರ್ನಾಟಕ ಕೃಷಿ ಪ್ರಾಂತ ಕೂಲಿಕಾರರ ಸಂಘದ ಹೋಬಳಿ ಘಟಕದ ಕಾರ್ಯದರ್ಶಿ ಶಿವಪ್ಪ,
ಅಧ್ಯಕ್ಷರಾದ ನಾಗರಾಜ, ರಾಮಣ್ಣ,ರಾಜಪ್ಪ, ಉಪಾಧ್ಯಕ್ಷರು, ಸಂಘದ ಎಲ್ಲಾ ಕಾರ್ಯಕಾರಿ ಮಂಡಳಿಯವರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!