ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮೂರು ತಿಂಗಳ ಉಚಿತ ಸೋಲಾರ್ ಅಳವಡಿಕೆ ತರಬೇತಿ

ಚಿಕ್ಕಬಳ್ಳಾಪುರ:ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು,ದಿನಾಂಕ 16/01/2024 ರಿಂದ ITI & Diploma ವಿಧ್ಯಾರ್ಥಿಗಳಿಗೆ ಉಚಿತ ಮೂರು ತಿಂಗಳ ಸೋಲಾರ್ ಅಳವಡಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿ ಅವಧಿ 3 ತಿಂಗಳು ಇರುವುದರಿಂದ ಉಚಿತ ಊಟೋಪಚಾರ,ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಜೊತೆಗೆ ಉದ್ಯೋಗ ಅವಕಾಶಕ್ಕೆ ಸಹಾಯವನ್ನು ನೀಡಲಾಗುವುದು.ಆಸಕ್ತಿ ಇರುವವರು ಕೆಳಗಿನ ಫೋನ್ ನಂಬರ್ ಗಳಿಗೆ ಸಂಪರ್ಕಿಸಿ.
ವಿಜಯ ಕುಮಾರ್-8618247700
ಉಮಾಶಂಕರ್-7483858279
ಸಂತೋಷ್ ಕುಮಾರ್ -9611757523

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ