ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸೇಡಂ ಪಟ್ಟಣದಿಂದ ಸುಕ್ಷೇತ್ರ ಹಾರಕೂಡ್ ಗ್ರಾಮಕ್ಕೆ ನೂತನ ಬಸ್ ಸಂಚಾರ ಆರಂಭ

ಬಸವಕಲ್ಯಾಣ:ತಾಲೂಕಿನ ಸುಕ್ಷೇತ್ರ ಹಾರಕೂಡ ಗ್ರಾಮಕ್ಕೆ ಕಲಬುರಗಿ ಜಿಲ್ಲೆಯ ಸೇಡಂನಿಂದ ಸಾರಿಗೆ ಸಂಸ್ಥೆಯ ನೂತನ ಬಸ್ ಸಂಚಾರ ಆರಂಭಿಸಲಾಗಿದೆ. ಸೇಡಂ ಪಟ್ಟಣದಿಂದ ಪ್ರಾರಂಭವಾದ ಬಸ್ ಸುಕ್ಷೇತ್ರ ಹಾರಕೂಡ ಗ್ರಾಮಕ್ಕೆ ತಲುಪಿದಾಗ ಗ್ರಾಮಸ್ಥರಿಂದ ಸ್ವಾಗತವನ್ನು ಕೋರಲಾಯಿತು.ಈ ಸಂದರ್ಭದಲ್ಲಿ ಹಾರಕೂಡ ಸಂಸ್ಥಾನ ಮಠದ ಪೀಠಾಧಪತಿಗಳಾದ ಪರಮಪೂಜ್ಯ ಶ್ರೀ ಡಾ.ಚನ್ನವೀರ ಶಿವಾಚಾರ್ಯರು ಪೂಜೆ ಸಲ್ಲಿಸಿ ಸ್ವಾಗತಿಸಿ ಬರಮಾಡಿಕೊಂಡರು ಇದೆ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರನ್ನು ಶೀಗಳು ಸನ್ಮಾನಿಸಿ ಗೌರವಿಸಿದರು.
ವೈದ್ಯಕೀಯ ಶಿಕ್ಷಣ ಖಾತೆಯ ಸಚಿವರಾದ ಶ್ರೀ ಡಾ.ಶರಣಪ್ರಕಾಶ್ ಪಾಟೀಲ್ ಅವರ ಆದೇಶದಂತೆ ಸೇಡಂ ಪಟ್ಟಣದಿಂದ ಹಾರಕೂಡ ಗ್ರಾಮಕ್ಕೆ ಆಗಮಿಸಲಿರುವ ಭಕ್ತಾದಿಗಳ ಅನುಕೂಲಕ್ಕಾಗಿ ನೂತನ ಸಾರಿಗೆ ಸಂಸ್ಥೆಯ ಬಸ್ ಸಂಚಾರ ಆರಂಬಿಸಲಾಗಿದ್ದು ಭಕ್ತರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಶ್ರೀಗಳು ಸಲಹೆ ನೀಡಿದರು.

ವರದಿ:ಸಂದೀಪ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ