ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಚರಗ ಚೆಲ್ಲುವ ಮೂಲಕ ಸಂಭ್ರಮದಿಂದ ಎಳ್ಳ ಅಮವಾಸ್ಯೆಯ ಆಚರಣೆ

ಗದಗ:ಉತ್ತರ ಕರ್ನಾಟಕ ಭಾಗದ ಅದರಲ್ಲೂ ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ಎಳ್ಳ ಅಮಾವಾಸ್ಯೆ ಹಬ್ಬ ವಿಶೇಷ ಮಹತ್ವ ಪಡೆದಿದೆ.
ಭೂತಾಯಿಗೆ ಚರಗ ಚೆಲ್ಲಿ ಸಂಭ್ರಮಿಸುವುದು ಇಲ್ಲಿಯ ಸಂಪ್ರದಾಯ.
ರೈತರು ತಮ್ಮ ಜಮೀನುಗಳಲ್ಲಿ ಬೆಳೆಯ ಮಧ್ಯ ಇರುವ ಬನ್ನಿ ಗಿಡಕ್ಕೆ ಪೂಜೆ ಸಲ್ಲಿಸುವುದರ ಮೂಲಕ ಅಲ್ಲಿ ಐದು ಕಲ್ಲುಗಳನ್ನಿಟ್ಟು ಪಾಂಡವರು ಹಾಗೂ ಇನ್ನೂಂದು ಕಲ್ಲು ಕಳ್ಳ ಎಂದು ಭಾವಿಸಿ ಪೂಜೆ ಸಲ್ಲಿಸುವುದರ ಮೂಲಕ ದೇವರಿಗೆ ಉಡಿ ತುಂಬಿ ನೈವೇದ್ಯವನ್ನು ಬೆಳೆಯಲ್ಲಿ ಎರಚಿ ಹುಲಿಗ್ಯೋ ಚಲಮರಿಗೋ ಎಂದು ಭೂತಾಯಿಗೆ ಉಣಬಡಿಸಿ ನಂತರ ಬಂಧು ಬಾಂಧವರೆಲ್ಲರೂ ಸಹಭೋಜನ ಸವಿದರು.
ಹಸಿರು ಹೊದ್ದು ಕಂಗೊಳಿಸುವ ಭೂತಾಯಿಗೆ ಬಾಗಿನ ಅರ್ಪಿಸಿ ಬೆಳೆದ ಬೆಳೆ ಹುಲುಸಾಗಿ ಬೆಳೆದು ಉತ್ತಮ ಇಳುವರಿ ಬರಲಿ ಎಂದು ವಿಶಿಷ್ಟವಾಗಿ ಎಳ್ಳ ಅಮಾವಾಸ್ಯೆಯನ್ನು ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾ ಅಧ್ಯಕ್ಷರಾದ ಯಲ್ಲಪ್ಪ ಎಚ್ ಬಾಬರಿ ಅವರು ತಮ್ಮ ಜಮೀನಿನಲ್ಲಿ ಕುಟುಂಬ ಸಮೇತ ಆಚರಣೆ ಮಾಡುವುದುರ ಮೂಲಕ ಸಂಭ್ರಮಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ