ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಗದುರಿಯಲ್ಲಿ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ

ಬಸವಕಲ್ಯಾಣ:ತಾಲೂಕಿನ ಸುಕ್ಷೇತ್ರ ಬಗದುರಿ ಗ್ರಾಮದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ನಡೆಯಲಿರುವ ಗ್ರಾಮದ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವವು ದಿನಾಂಕ:14-01-2024 ರವಿವಾರ ರಂದು ಸಂಜೆ 6:00 ಗಂಟೆಗೆ ದೀಪೋತ್ಸವ ಮತ್ತು ಜಾಗರಣೆ ಕಾರ್ಯಕ್ರಮ ಇದ್ದು ಮತ್ತು ಸೋಮವಾರ ದಿನಾಂಕ: 15-01-2024 ರಂದು ಬೆಳಿಗ್ಗೆ 11:00 ಗಂಟೆಗೆ ಬಗದುರಿ ಗ್ರಾಮದಿಂದ ಗ್ರಾಮದ ಹೊರವಲಯದಲ್ಲಿರವ ಶ್ರೀ ಯಲ್ಲಮ್ಮ ದೇವಿಯ ದೇವಾಲಯದ ವರೆಗೆ ಭಜನೆ ಮಾಡುವ ಮೂಲಕ ಪಲ್ಲಕಿ ಮೆರವಣಿಗೆ ವಿಜೃಂಭಣೆಯಿಂದ ನಡೆಯಲಿದೆ.
ಆದ ಕಾರಣ ಎಲ್ಲಾ ಭಕ್ತಾದಿಗಳು ದೇವಿಯ ಜಾತ್ರೆಗೆ ಆಗಮಿಸಿ ದೇವಿಯ ದರ್ಶನ ಪಡೆಯಬೇಕೆಂದು ತಮಲ್ಲಿ ವಿನಂತಿಸುತ್ತೇವೆ ಎಂದು
ಸಮಸ್ತ ಗ್ರಾಮಸ್ಥರು ಹಾಗೂ ಪಂಚ ಕಮಿಟಿ ಬಗದುರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ:ಸಂದೀಪ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ