ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಯಾದಗಿರಿ ಮತಕ್ಷೇತ್ರ ಮತ್ತು ವಡಗೇರಾ ತಾಲೂಕು ಅಭಿವೃದ್ಧಿಗಾಗಿ ಸಿ.ಎಂ,ಡಿ.ಸಿ.ಎಂ ಗೆ ತುನ್ನೂರು ಮನವಿ

ಯಾದಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಚೆನ್ನಾರೆಡ್ಡಿಗೌಡ ಪಾಟೀಲ್ ತುನ್ನೂರು ಅವರು ದಿ.18-01-2024 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್,ಗೃಹ ಸಚಿವರಾದ ಜಿ ಪರಮೇಶ್ವರ್ ಹಿಂದುಳಿದ ವರ್ಗದ ಸಚಿವರಾದ ಶಿವರಾಜ್ ತಂಗಡಿಗಿ ಸಚಿವ ಈಶ್ವರ್ ಖಂಡ್ರೆ,ಸಚಿವ ರಹೀಂ ಖಾನ್,ಹಾಗೂ ಇನ್ನಿತರ ಸಚಿವರುಗಳನ್ನು ಭೇಟಿಯಾಗಿ ಯಾದಗಿರಿ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಹಾಗೂ ಯಾದಗಿರಿ ಪಟ್ಟಣಕ್ಕೆ ಹೊಸದಾಗಿ ಇನ್ನೊಂದು ವಿದ್ಯುತ್ ಉಪ ಕೇಂದ್ರ ಹಾಗೂ ವಡಗೇರಾ ತಾಲೂಕು ಅಭಿವೃದ್ಧಿಗಾಗಿ ಹೆಚ್ಚುವರಿ ಅನುದಾನ ನೀಡುವಂತೆ ಹಾಗೂ ತಾಲೂಕಿಗೆ ಸಂಬಂಧಿಸಿದ ವಿವಿಧ ಕಚೇರಿಗಳನ್ನು ಆದಷ್ಟು ಬೇಗನೆ ಆರಂಭಿಸುವುದರ ಜೊತೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಡಗೇರಾ ಪಟ್ಟಣದಲ್ಲಿ ಬಾಲಕ ಮತ್ತು ಬಾಲಕಿಯರ ವಸತಿ ನಿಲಯ ಹಾಗೂ ಈ ಮೇಲ್ಕಾಣಿಸಿದ ಎಲ್ಲಾ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಚಿವರುಗಳಲ್ಲಿ ಮನವಿ ಮಾಡಿಕೊಂಡರು.

ವರದಿ-ಶಿವರಾಜ ಸಾಹುಕಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ