ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕರ ಜನ ಸಂಪರ್ಕ ಕಛೇರಿಯಲ್ಲಿ ಸನ್ಮಾನ್ಯ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪನವರ ನೇತೃತ್ವದಲ್ಲಿ ಹನುಮಂತಪುರ,ಅಣಬೂರು, ಚಿಕ್ಕಮ್ಮನಹಟ್ಟಿ,ಬನ್ನಿಹಟ್ಟಿ ಬೈರನಾಯಕನಹಳ್ಳಿ,ತೋರಣಗಟ್ಟೆ, ಚಿಕ್ಕಮ್ಮನಹೊಳೆ,ಹಿರೇಮ್ಮನಹೊಳೆ ಗೊಲ್ಲರಹಟ್ಟಿ ಗ್ರಾಮಗಳ ಯಾದವ ಸಮಾಜದ ಮುಖಂಡರುಗಳು, ಯುವಕರು,ಮಹಿಳೆಯರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡು ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷರಾದ ಕೆ.ಪಿ.ಪಾಲಯ್ಯ,ಕೆಪಿಸಿಸಿ ಎಸ್ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಂ. ಡಿ. ಕೀರ್ತಿ ಕುಮಾರ್,ಜಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಂಶೀರ್ ಅಹಮದ್,ಕಾಂಗ್ರೆಸ್ ಪಕ್ಷದ ಹಲವು ಹಿರಿಯ ಮುಖಂಡರುಗಳು,ಪಟ್ಟಣ ಪಂಚಾಯಿತಿಯ ಹಾಲಿ ಮತ್ತು ಮಾಜಿ ಸದಸ್ಯರುಗಳು ಮತ್ತಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ