ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಾಲೂಕ ಆಡಳಿತ ವತಿಯಿಂದ ಮಹಾ ಯೋಗಿ ವೇಮನರ ಜಯಂತಿ ಆಚರಣೆ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕು ತಹಶೀಲ್ದಾರ ಕಚೇರಿಯಲ್ಲಿ ಶ್ರೀ ಮಹಾಯೋಗಿ ವೇಮನರ 612 ಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕ ದಂಡಾಧಿಕಾರಿಗಳಾದ ಶ್ರೀ ಬಸವಲಿಂಗಪ್ಪ ನಾಯ್ಕೋಡಿ,ರೆಡ್ಡಿ ಸಮಾಜದ ತಾಲೂಕ ಅಧ್ಯಕ್ಷ ಶ್ರೀ ಬಾಬುಗೌಡ ಪಾಟೀಲ ಅಗತೀರ್ಥ, ರಾಜಶೇಖರ ಗೌಡ ಪಾಟೀಲ್,ಚಂದ್ರಶೇಖರ ಮಾಗನೂರ ಮತ್ತು ವೀರಭದ್ರಗೌಡ ಹೊಸಮನಿ, ಹಾಗೂ ಸಮಾಜದ ಮುಖಂಡರುಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ