ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಡಂಚಿನ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ, ಟೈ, ID ಕಾರ್ಡ್, ಬೆಲ್ಟ್ ವಿತರಣೆ

ರಾಮಪುರ ಹೋಬಳಿ ವ್ಯಾಪ್ತಿಯಲ್ಲಿ ಬರುವ ಕಾಡಂಚಿನ ಗ್ರಾಮಗಳಾದ ಹೂಗ್ಯದ ದೊಮ್ಮೆಗೌಡನ ದೊಡ್ಡಿ, ಯರ್ರಂಬಾಡಿ, ಗಾಜನೂರು ಮತ್ತು ಕೊಪ್ಪ ಗ್ರಾಮದಲ್ಲಿ ಬರುವ ಸರ್ಕಾರಿ ಶಾಲೆಯ ಬಡ ಮಕ್ಕಳು, ಕಡಾಂಚಿನ ಪ್ರದೇಶದ ಸುಮಾರು 300ಕ್ಕೂ ಹೆಚ್ಚು ಮಕ್ಕಳಿಗೆ ಉಚಿತವಾಗಿ ಸಮವಸ್ತ್ರ ಗಳನ್ನು ವಿತರಿಸಲಾಯಿತು. 15th ಆಗಸ್ಟ್ -2022 ರಂದು ಈ ಶಾಲೆಗಳಿಗೆ ಭೇಟಿ ಕೊಟ್ಟು ID ಕಾರ್ಡ್, ಟೈ, ಬೆಲ್ಟ್ ಗಳನ್ನು ನೀಡಲಾಗಿತ್ತು. ಆ ಸಂದರ್ಭದಲ್ಲಿ ಮಕ್ಕಳ ಸ್ಥಿತಿ ನೋಡಿ ಹಾಗೂ ಅವರು ಧರಿಸಿದ್ದ ಬಟ್ಟೆ ಗಳನ್ನು ನೋಡಿ ಎಲ್ಲಾ ಶಾಲೆಯ ಮಕ್ಕಳಿಗೂ ಹೊಸದಾಗಿ ಈ ದಿನದಂದು ಸಮವಸ್ತ್ರಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಹನೂರು ತಾಲೂಕಿನ ಸಹಾಯಕ ಎಂಜಿನಿಯರ್ ಸೆಸ್ಕ್ ಹನೂರು ಬಿ.ರಂಗ ಸ್ವಾಮಿ ರವರು ಎಲ್ಲ ಮಕ್ಕಳಿಗೆ ಸಮವಸ್ತ್ರ ಟೈ ಬೆಲ್ಟ್ ವಿತರಿಸಿದರು.ವರದಿ ಉಸ್ಮಾನ್ ಖಾನ್ ಬಂಡಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ