ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ರಾಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ದೀಪಾರಾಧನೆ ಕಾರ್ಯಕ್ರಮ

ಕಲಬುರಗಿ:ಅಯೋಧ್ಯೆ ಶ್ರೀರಾಮ ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ಪ್ರಯುಕ್ತ ಬಿಳವಾರ ಗ್ರಾಮದಲ್ಲಿ ದಿನಾಂಕ 22/1/2024 ರಂದು ಗ್ರಾಮದ ಶ್ರೀರಾಮ ಭಕ್ತರಿಂದ ಪ್ರಸನ್ನ ಆಂಜನೇಯ ದೇವಸ್ಥಾನದಲ್ಲಿ ವಿಶೇಷವಾಗಿ ಶ್ರೀರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡುವುದರೊಂದಿಗೆ ಸಾಮೂಹಿಕವಾಗಿ ಗ್ರಾಮಸ್ಥರಿಂದ ಭಜನೆಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಅದೇ ರೀತಿಯಾಗಿ ಉಚಿತ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದಲ್ಲಿ ಸಮಾಜ ಸೇವಕರು ಹಣಮಂತ ದಂಡುಗುಲಕರ್ ಊರಿನ ಮುಖಂಡರಾದ ಮಲ್ಲಣ್ಣ ಗೌಡ ಬಿ ಕೊಡಮನಹಳ್ಳಿ ಬೀಳ ವಾರ್ ಗ್ರಾಮದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹೊನ್ನಪ್ಪ ಸಾಹುಕಾರ ಕೊಡಮನಹಳ್ಳಿ ಹಾಗೂ ಊರಿನ ಪ್ರಮುಖ ಮುಖಂಡರು ಮಡಿವಾಳಪ್ಪ ಪಡಶೆಟ್ಟಿ, ಶರಣಪ್ಪ ಕೊಂಡ,ಅಯ್ಯಣ್ಣ ಗೌಡ ಕೊಡಮನಹಳ್ಳಿ,ಅರುಣ ರೆಡ್ಡಿ ಶಿವಪುರ,ಗೌಡಪ್ಪ ಗೌಡ ಅಂಬರಕ್ಕೆಡ,ರಾಮು ಟೀ ದಂಡಗುಲ್ಕರ್,ಬಸವರೆಡ್ಡಿಕೊಂಡ ಬಾಪು ಗೌಡ ಹೊಸಮನಿ,ಪ್ರಕಾಶ್ ರೆಡ್ಡಿ,ಪರಶುರಾಮ್ ದಂಡಗುಲಕರ್,ಸಂಜೀವ್ ಕುಮಾರ್ ಶಿವಪುರ,ಮಹಾಂತೇಶ್ ಕುಂಬಾರ್,ಬಿಳವಾರ ಈಶಣ್ಣ ಪೂಜಾರಿ ಮಲ್ಲಾಬಾದ್ ಅಂಗಡಿ ಬೀಳವಾರ್ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ ಜಟ್ಟಪ್ಪ ಎಸ್ ಪೂಜಾರಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ