ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಐದನೇ ಪುಣ್ಯ ಸ್ಮರಣೆ

ಕಲಬುರಗಿ:ನಮ್ಮ ಕರ್ನಾಟಕ ಸೇನೆ ಯಡ್ರಾಮಿ ತಾಲೂಕ ಘಟಕ ವತಿಯಿಂದ ನಡೆದಾಡುವ ದೇವರು ಸಿದ್ದಗಂಗಾ ಮಠದ ಪೂಜ್ಯರಾದ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳವರ ಐದನೇ ಪುಣ್ಯ ಸ್ಮರಣೆ ಅಂಗವಾಗಿ ಯುವ ಘಟಕ ಯಡ್ರಾಮಿ ತಾಲೂಕು ಅಧ್ಯಕ್ಷರಾದ ಶ್ರೀಧರ ಕುಳಗೇರಿ ಇವರ ನೇತೃತ್ವದಲ್ಲಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು.ಇದೆ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಲ್ಲನಗೌಡ ಪಾಟೀಲ್ ಕುಳಗೇರಿ ಹಾಗೂ ನಮ್ಮ ಕರ್ನಾಟಕ ಸೇನೆ ಯಡ್ರಾಮಿ ತಾಲೂಕಾ ಅಧ್ಯಕ್ಷರಾದ ರೇವಣಸಿದ್ಧ ಎನ್ ಮಕಾಶಿ,ತಾಲೂಕ ಉಸ್ತುವಾರಿ ಶ್ರೀ ಗೊಲ್ಲಾಪ್ಪಗೌಡ ಕುಳೆಕುಮ್ಮಟಿಗಿ, ಶರಣು ಕಿರಣಗಿ ಪ್ರಧಾನ ಸಂಚಾಲಕರು,ದೇವಿಂದ್ರ ನಾಯ್ಕೋಡಿ ಕಾರ್ಯದರ್ಶಿ,ಉಪಾಧ್ಯಕ್ಷರಾದ ಶಿವಾನಂದ ಹೂಗಾರ್,ಯುವ ಘಟಕ ಯಡ್ರಾಮಿ ಉಪಾಧ್ಯಕ್ಷರಾದ ವೀರ ಸಿದ್ದನಗೌಡ ಕುಳಗೇರಿ,ಬಸಲಿಂಗಪ್ಪ ಸಾವು ಗ್ರಾಮ ಪಂಚಾಯತಿ ಸದಸ್ಯರು,ಕುಳಗೇರಿ ಪ್ರಕಾಶ್ ಪಾಟೀಲ್ ಸುಂಬಡ ಸದಸ್ಯರು ಮಳ್ಳಿ ವಲಯ ಅಧ್ಯಕ್ಷರು ಶ್ರೀಶೈಲ ಪೂಜಾರಿ ಅಭಿಷೇಕ್ ಸಾಲಕ್ಕಿ ಮಳ್ಳಿ ವಲಯ ಪ್ರಧಾನ ಕಾರ್ಯದರ್ಶಿ ಮಂಜು ಬೌಸಂಗಿ ಸದಸ್ಯರು ಹಾಗೂ ತಾಲೂಕ ವೈದಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ-ತಿಪ್ಪಣ್ಣ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ