ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾಮ ಪಂಚಾಯಿತಿಯ ನಾಲ್ಕನೆಯ ವಾರ್ಷಿಕೋತ್ಸವ

ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಕಾಚಾಪುರ ಗ್ರಾಮದಲ್ಲಿ ಇಂದು ಗ್ರಾಮ ಪಂಚಾಯಿತಿಯ ನಾಲ್ಕನೇಯ ವಾರ್ಷಿಕೋತ್ಸವ ಮಾಡಲಾಯಿತು ಇದರಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ನರಸಪ್ಪ ಗೌಡ ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮೈಬೂಬ್ ಚಿಗರಳ್ಳಿ ಹಾಗೂ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರಾದ ಶಾಂತಗೌಡ ಸರಡಗಿ ಹಾಗೂ ಪಂಚಾಯತಿಗೆ ಭೂಮಿಯನ್ನು ದಾನವಾಗಿ ಕೊಟ್ಟ ದಾನಿಗಳಾದ ಹನುಮಂತರಾಯ ಹೊಸಮನಿ ಹಾಗೂ ಪಂಚಾಯತಿಯ ಎಲ್ಲಾ ಸದಸ್ಯರುಗಳು ಮತ್ತು ಪಂಚಾಯಿತಿಯ ಸಿಬ್ಬಂದಿ ವರ್ಗ ಹಾಗೂ ಅಂಗನವಾಡಿಯ ಕಾರ್ಯಕರ್ತೆಯರು ಭಾಗವಹಿಸಿದ್ದರು ಹಾಗೂ ತಾಲೂಕ ಮಹಿಳಾ ಸಂಘಟನೆಯ ಅಧ್ಯಕ್ಷರಾದ ಸುಧಾ ದುಮ್ಮದ್ರಿ ಹಾಗೂ ಕರುನಾಡ ಕಂದ ಪತ್ರಿಕೆಯ ವರದಿಗಾರರಾದ ತಿಪ್ಪಣ್ಣ ಜಾಲಹಳ್ಳಿ ಅವರು ಭಾಗವಹಿಸಿದ್ದರು ಹಾಗೂ ಅಂಗನವಾಡಿಯ ಕಾರ್ಯಕರ್ತೆಯಾದ ಬಸಮ್ಮ ಪಟ್ಟಣ ಅವರ ಸ್ವಾಗತ ಗೀತೆಯೊಂದಿಗೆ ಎಲ್ಲರಿಗೂ ಸ್ವಾಗತಿಸಲಾಯಿತು ಹಾಗೂ ಕಾರ್ಯಕ್ರಮವನ್ನು ಬಸವರಾಜ್ ಹೊಸಮನಿ ಅವರು ನಿರೂಪಣೆ ಮಾಡಿದರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ದೊಡ್ಡಪ್ಪ ದೊರೆ ಇವರು ಪ್ರಾಸ್ತಾವಿಕ ಭಾಷಣವನ್ನು ಮಾಡಿದರು.

ವರದಿ ತಿಪ್ಪಣ್ಣ ಜಾಲಹಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ