ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಾಸಕ ಶ್ರೀ ಸಿ ಎಸ್ ನಾಡಗೌಡ ಅವರಿಗೆಅಸ್ಕಿ ಫೌಂಡೇಶನ್ ವತಿಯಿಂದ ಸನ್ಮಾನ

ವಿಜಯಪುರ:ಕರ್ನಾಟಕ ಸರ್ಕಾರದ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿಯ ಸಂಪುಟ ದರ್ಜೆ ಸ್ಥಾನಮಾನ ಅಧ್ಯಕ್ಷರಾಗಿ ಆಯ್ಕೆಯಾದ ಮುದ್ದೇಬಿಹಾಳ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಸಿ ಎಸ್ ನಾಡಗೌಡ ಅಪ್ಪಾಜಿ ರವರನ್ನು ಅಸ್ಕಿ ಫೌಂಡೇಶನ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಶ್ರೀ ಸಿ ಬಿ ಅಸ್ಕಿ (ಕೊಣ್ಣೂರ) ಹಾಗೂ ಉಪಾಧ್ಯಕ್ಷರು ಮತ್ತು PKPS ನಿರ್ದೇಶಕರಾದ ಶ್ರೀ ವೀರೇಶ ಗೌಡ ಅಸ್ಕಿ,ಕೊಣ್ಣೂರ ಗ್ರಾಮ ಪಂಚಾಯತಿಯ ಸದಸ್ಯರಾದ ಶ್ರೀ ಶಿವನಗೌಡ ತಾಳಿಕೋಟಿ,ಕಾಂಗ್ರೆಸ್ ಮುಖಂಡರಾದ ಶ್ರೀ ಅಶೋಕ ಬಿರಾದಾರ,ತಾಳಿಕೋಟಿಯ ಕಾಂಗ್ರೆಸ್ ಮುಖಂಡರುಗಳಾದ ಶ್ರೀ ಸಿದ್ದನಗೌಡ ನಾವದಗಿ,ಸಂಗನಗೌಡ ಅಸ್ಕಿ ಹಿರೂರ,ಗೋಪಾಲ ಕಟ್ಟಿಮನಿ,ಆಸಿಫ್ ಕೆಂಭಾವಿ,ಮಹಿಬೂಬ ಕೆಂಭಾವಿ,ತಾಳಿಕೋಟಿ ಪುರಸಭೆ ಸದಸ್ಯರಾದ ಶ್ರೀ ಮಲ್ಲಿಕಾರ್ಜುನ ಪಟ್ಟಣಶೆಟ್ಟಿ,ವಿಜಯಸಿಂಘ ಹಜೇರಿ, ಸುರೇಶ ನಾಡಗೌಡ,ಶರಣು ಧಣಿ,ಮಡಿವಾಳ ಮಂಗಳೂರ ಹಾಗೂ ಇನ್ನೂ ಅನೇಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರುಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ-ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ