ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಫೆಬ್ರವರಿ 15ರ ವರೆಗೆ ಉಚಿತ ಸೇವೆ ವಿಸ್ತರಣೆ

ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿಯ ಎಸ್ ಆರ್ ಪಾಟೀಲ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದಲ್ಲಿ ಅವಳಿ ಜಿಲ್ಲೆಯ ಗ್ರಾಮೀಣ ಭಾಗದ ಜನರ ಆರೋಗ್ಯದ ದೃಷ್ಟಿಯಿಂದ ಫೆಬ್ರವರಿ 15ರ ವರೆಗೆ ಉಚಿತ ಆರೋಗ್ಯ ಸೇವೆ ಮುಂದುವರಿಸಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ( ಬಾಡಗಂಡಿ) ಹೇಳಿದರು ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ
ಅವರು ಶ್ರೀಮತಿ ಶಾಂತಾದೇವಿ ಸ್ಮರಣಾರ್ಥ ಆಯುರ್ವೇದಿಕ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿಯೂ ಜನವರಿ 29ರಿಂದ ಫೆಬ್ರುವರಿ 15 ರವರೆಗೆ ಉಚಿತ ಆರೋಗ್ಯ ಸೇವೆ ನೀಡಲಾಗುವುದು. ಸಮಯ ಮುಂಜಾನೆ 9.30 ರಿಂದ ಸಾಯಂಕಾಲ ಐದು ಗಂಟೆಯವರೆಗೆ ಇದರವರೆಗೆ ನಡೆಯಲಿದ್ದು ಇದರ ಸದುಪಯೋಗವನ್ನು ಅವಳಿ ಜಿಲ್ಲೆಯ ಜನರು ಪಡೆದು ಕೊಳ್ಳಲು ವಿನಂತಿಸುತ್ತೇನೆ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ ಎಂ ಎನ್ ಪಾಟೀಲ್ ಇತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ