ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ತಿರುಗಿ ನೋಡುವದೇ ಸರ್ಕಾರ

ಗದಗ ಜಿಲ್ಲಾ ಲಕ್ಷ್ಮೇಶ್ವರ ತಾಲೂಕ ಜಯ ಕರ್ನಾಟಕ ಜನಪರ ವೇದಿಕೆ ವತಿಯಿಂದ ತಹಸೀಲ್ದಾರ್ ಮುಖೇನ ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ನೀಡಲಾಯಿತು ಗದಗ ಜಿಲ್ಲೆಯನ್ನು ಬರಗಾಲ ಪೀಡಿತ ಪ್ರದೇಶವೆಂದು ಸರ್ಕಾರವೇ ಘೋಷಣೆ ಮಾಡಿದ್ದು,ಕೇವಲ ಹೆಸರಿಗಷ್ಟೇ ಅನ್ನೋತರಹ ಆಗಿದೆ.ಬೆಳೆ ಬೆಳೆಯಲು ಮಳೆಯಿಲ್ಲ ಇರುವ ಸ್ವಲ್ಪ ನೀರಾವರಿ ಕ್ಷೇತ್ರದಲ್ಲಿ ಬೆಳೆದ ಈರುಳ್ಳಿ ಮುಂತಾದ ಬೆಳೆಗಳಿಗೆ ಬೆಲೆ ಇಲ್ಲದಾಗಿದೆ ಸರ್ಕಾರದಿಂದ ರೈತರಿಗೆ ಬೆಳೆ ಪರಿಹಾರ ಹಣ ಕೂಡ ಬಂದಿಲ್ಲ ಈ ಒಂದು ಸಮಯದಲ್ಲಿ ರೈತರು ತುಂಬಾ ಕಷ್ಟದಲ್ಲಿದ್ದಾರೆ.ಪ್ರತಿಯೊಬ್ಬ ರೈತರಿಗೆ ಇಂತಿಷ್ಟು ಪರಿಹಾರ ಹಣ ಒದಗಿಸಿ ಅವರ ಜೀವನೋಪಾಯಕ್ಕೆ ಸಹಕರಿಯಾಗಬೇಕು ಎಂದು ಜಿಲ್ಲಾಧ್ಯಕ್ಷರಾದ ಶ್ರೀ ಮಂಜುನಾಥ ಹೊಗೆಸೊಪ್ಪಿನ,ತಾಲೂಕ ಅಧ್ಯಕ್ಷರಾದ ಶ್ರೀ ರಮೇಶ ಲಮಾಣಿ,ಶ್ರೀ ಸದಾನಂದ ನಂದೇಣ್ಣವರ,ಶ್ರೀ ಕುಮಾರ ಬೆಟಗೇರಿ,ಮಂಜುನಾಥ ಮುಲಿಮನಿ,ಸೋಮು ಬಸಪ್ಪಣ್ಣವರ,ಗೋಪಿ ಲಮಾಣಿ ಮುಂತಾದವರು ತಹಸೀಲ್ದಾರ್ ಮೂಲಕ ಒತ್ತಾಯಿಸಿದರು.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ