ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಿಂದುಸ್ತಾನಿ ಗಾಯಕಿ ಡಾ,ನೀಲಾ ಎಂ ಕೂಡ್ಲಿ ಯವರಿಗೆ ಅವಳಿ ತಾಲೂಕ ಆಡಳಿತದಿಂದ ಸನ್ಮಾನ

ಹುನಗುಂದ:ಪ್ರಸಿದ್ಧ ಹಿಂದುಸ್ತಾನಿ ಗಾಯಕಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಾ.ನೀಲಾ ಎಂ.ಕೊಡ್ಲಿ ಅವರನ್ನು ಹುನಗುಂದ-ಇಲಕಲ್ ತಾಲೂಕಾ ಆಡಳಿತದ ಪರವಾಗಿ ಇಲಕಲ್ಲಿನ ಅವರ ನಿವಾಸದಲ್ಲಿ ೭ ೦೨ ೨೦೨೪ ರಂದು ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಶಿರಸ್ತೆದಾರ ಶ್ರವಣ ಮುಂಡೇವಾಡಿ,ಹಿರಿಯ ಲೇಖಕ ಎಸ್ಕೆ.ಕೊನೆಸಾಗರ, ಲೇಖಕ,ಹಾಯ್ಕು ಕವಿ ಸಿದ್ದಲಿಂಗಪ್ಪ ಬೀಳಗಿ, ಹುನಗುಂದ ಸರ್ಕಾರಿ ಪಿ ಯು ಕಾಲೇಜಿನ ಪ್ರಭಾರ ಪ್ರಾಂಶುಪಾಲ ಶರಣಪ್ಪ ಹೂಲಗೇರಿ,ಉಪನ್ಯಾಸಕ ವೀರಭದ್ರಯ್ಯ ಶಶಿಮಠ, ಶಿಕ್ಷಕ/ಗಾಯಕ ಮುತ್ತು ಬೀಳಗಿ,ಪ್ರಭು ಬನ್ನಿಗೋಳಮಠ,ಡಾ.ಎಂ.ಸಿ.ಕೊಡ್ಲಿ, ಅರುಣ ಕೊಡ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ