ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

2023-24ನೇ ಸಾಲಿನ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭ

ವಿಜಯಪುರ ಜಿಲ್ಲೆಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಶ್ರೀ ಜಗಜ್ಯೋತಿ ಬಸವೇಶ್ವರ ವಿದ್ಯಾ ವರ್ಧಕ ಸಂಘದ ಶ್ರೀ ಮೇಟಿ ಶರಣಪ್ಪ ಸಂಗಣ್ಣ (ಬಿ.ಇಡಿ) ಶಿಕ್ಷಣ ಮಹಾವಿದ್ಯಾಲಯ ಪುಲಿಕೇಶಿ ನಗರ ವಿಜಯಪುರ ಇವರು ಹಮ್ಮಿಕೊಂಡಿರುವ 2023-24 ನೇ ಸಾಲಿನ ಪ್ರಥಮ ವರ್ಷದ ಪ್ರಶಿಕ್ಷಣಾರ್ಥಿಗಳಿಗೆ ಸ್ವಾಗತ ಸಮಾರಂಭ ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀಮತಿ ದೀಪಾ.ಎಲ್.ಪಾಟೀಲ(ಆಡಳಿತಾಧಿಕಾರಿಗಳು ಎಸ್. ಜೆ.ಬಿ ಆಂಗ್ಲ ಮಾಧ್ಯಮ ಶಾಲೆ ವಿಜಯಪುರ)
ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ವಿ‌.ಬಿ.ಬಾರಕೇರ(ಪ್ರಾಂಶುಪಾಲರು ಎಸ್.ಎಂ.ಎಸ್.ಎಸ್ ಶಿಕ್ಷಣ ಮಹಾವಿದ್ಯಾಲಯ ವಿಜಯಪುರ)
ಕಾವೇರಿ ಅವರಾದಿ ಮೇಡಂ,ಡಾ.ಶ್ರೀಮತಿ ಎ.ಎಂ.ಫಿರೋಜ್ ಮೇಡಂ,ಪ್ರೊಫೆಸರ್ ಎಸ್.ಬಿ.ಗೆಣ್ಣೂರ ಮೇಡಂ,ಕೆ.ಸಿ.ಕಾಬಂಳೆ ಸರ್, ಕೇಶವ್. ಜೆ ಗುರುಗಳು.ಈ ಕಾರ್ಯಕ್ರಮದ ಉಪಸ್ಥಿತಿಯಲ್ಲಿದ್ದರು.ಕಾರ್ಯಕ್ರಮದ ನಿರೂಪಣೆಯನ್ನು ಮಹೇಶ್ ಆಲಮೇಲ (ತೃತೀಯ ಸೆಮಿಸ್ಟರನ ಪ್ರಶಿಕ್ಷಣಾರ್ಥಿ)ನೆರವೇರಿಸಿದರು

ವರದಿ-ಆಕಾಶ ಹೂಗಾರ ವಿಜಯಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ