ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಮಗೇರಿ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕ ರಾಮಗೇರಿ ಗ್ರಾಮದಲ್ಲಿ ಭಾರತ ಸಂವಿಧಾನ ಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ ರವರ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಇಂದು ಗ್ರಾಮದಲ್ಲಿ ವಿಜೃಂಭಣೆಯಿಂದ ಆಚರಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಸರಕಾರಿ ಪ್ರೌಢ ಶಾಲಾ ಮತ್ತು ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳು ಸೇರಿದಂತೆ, ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ,ಮಹಿಳಾ ಸ್ವಸಹಾಯ ಸಂಘಗಳು,ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು,ಊರಿನ ಗುರುಹಿರಿಯರು ಪಾಲ್ಗೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಶ್ರೀ ಶರಣಯ್ಯ ಕುಲಕರ್ಣಿ,ಶ್ರೀ ಡಾ: ಹವಳದ,ಶ್ರೀ ಬಿ ಬಿ ತಳವಾರ ಗ್ರಾಮ ಪಂಚಾಯತಿ ಪಿ ಡಿ ಓ,ಶ್ರೀ ಅಡಿವೆಕ್ಕ ಬೆಟಗೇರಿ ಗ್ರಾಮ ಪಂಚಾಯತಿ ಅದ್ಯೇಕ್ಷರು,ಶ್ರೀಮತಿ ಜಯಲಕ್ಷ್ಮಿ ಹಿರೇಮಠ್,ಶ್ರೀಮತಿ ಕೆ ಸಿ ಹಣ್ಣೇರಿ ಶ್ರೀ ದತ್ತಪ್ಪ ದೊಡ್ಡಮನಿ,ಶ್ರೀ ನಾಗರಾಜ್ ಮಡಿವಾಳ,ಶ್ರೀ ಬಸವರಾಜ ಬೆಟಗೇರಿ,ಶ್ರೀ ಭೀಮಪ್ಪ ಯಂಗಾಡಿ,ಶ್ರೀ ಸೋಮಣ್ಣ ಬೆಟಗೇರಿ,ಶ್ರೀ ಪರಶುರಾಮ ಲಕ್ಕಣ್ಣವರ,ಶ್ರೀ ಹಾವಳೆಪ್ಪ ಕೆರೂರ ಉಪನ್ಯಾಸಕರು ಹಾಗೂ ಸಮಾಜ ಕಲ್ಯಾಣ ಇಲಾಖೆ ಮತ್ತು ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಸಂವಿದಾನ ಜಾಗೃತಿ ಜಾತಾ ಕಾರ್ಯಕ್ರಮ ಮಾಡಲಾಯಿತು.

ವರದಿ-ಸದಾಶಿವ ಬೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ